AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟಹರ ಗಣಪನ ಬಳಿ ಕೊರೊನಾ ನಿವಾರಣೆಗೆ ಸಿಎಂ BSY ಪ್ರಾರ್ಥನೆ

ಬೆಂಗಳೂರು: ಮುಖ್ಯಮಂತ್ರಿ BS ಯಡಿಯೂರಪ್ಪರ ಕಾವೇರಿ ನಿವಾಸದಲ್ಲೂ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿತು. ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಸಿಎಂ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಪೂಜೆಯಲ್ಲಿ ಸಿಎಂ ಮಕ್ಕಳು ಮತ್ತು ಮೊಮ್ಮಕ್ಕಳು ಸೇರಿ ಎಲ್ಲಾ ಕುಟುಂಬಸ್ಥರು ಭಾಗಿಯಾದರು, ಬೆಳಗ್ಗೆಯೇ ಸರಳವಾಗಿ ಸಂಭ್ರಮದ ಗಣಪತಿ ಕೂರಿಸಿ ಪೂಜಿಸಿದ ಸಿಎಂ ಪೂಜೆ ವೇಳೆ ಕೊರೊನಾ ಸಂಕಷ್ಟ ನಿವಾರಣೆಗೆ ಸಂಕಲ್ಪ ಮಾಡಿಕೊಂಡರು ಎಂದು ತಿಳಿದುಬಂದಿದೆ. ಜೊತೆಗೆ, ರಾಜ್ಯದ ಜನತೆಗೆ ಕೊರೊನಾದಿಂದ‌ ಮುಕ್ತಿ ನೀಡುವಂತೆ ಪ್ರಾರ್ಥನೆ ಸಹ ಸಲ್ಲಿಸಿದರಂತೆ.

ಸಂಕಷ್ಟಹರ ಗಣಪನ ಬಳಿ ಕೊರೊನಾ ನಿವಾರಣೆಗೆ ಸಿಎಂ BSY ಪ್ರಾರ್ಥನೆ
KUSHAL V
|

Updated on: Aug 22, 2020 | 11:58 AM

Share

ಬೆಂಗಳೂರು: ಮುಖ್ಯಮಂತ್ರಿ BS ಯಡಿಯೂರಪ್ಪರ ಕಾವೇರಿ ನಿವಾಸದಲ್ಲೂ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿತು. ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಸಿಎಂ ಯಡಿಯೂರಪ್ಪ ಪೂಜೆ ಸಲ್ಲಿಸಿದರು.

ಪೂಜೆಯಲ್ಲಿ ಸಿಎಂ ಮಕ್ಕಳು ಮತ್ತು ಮೊಮ್ಮಕ್ಕಳು ಸೇರಿ ಎಲ್ಲಾ ಕುಟುಂಬಸ್ಥರು ಭಾಗಿಯಾದರು, ಬೆಳಗ್ಗೆಯೇ ಸರಳವಾಗಿ ಸಂಭ್ರಮದ ಗಣಪತಿ ಕೂರಿಸಿ ಪೂಜಿಸಿದ ಸಿಎಂ ಪೂಜೆ ವೇಳೆ ಕೊರೊನಾ ಸಂಕಷ್ಟ ನಿವಾರಣೆಗೆ ಸಂಕಲ್ಪ ಮಾಡಿಕೊಂಡರು ಎಂದು ತಿಳಿದುಬಂದಿದೆ. ಜೊತೆಗೆ, ರಾಜ್ಯದ ಜನತೆಗೆ ಕೊರೊನಾದಿಂದ‌ ಮುಕ್ತಿ ನೀಡುವಂತೆ ಪ್ರಾರ್ಥನೆ ಸಹ ಸಲ್ಲಿಸಿದರಂತೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ