AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟಹರ ಗಣಪನ ಬಳಿ ಕೊರೊನಾ ನಿವಾರಣೆಗೆ ಸಿಎಂ BSY ಪ್ರಾರ್ಥನೆ

ಬೆಂಗಳೂರು: ಮುಖ್ಯಮಂತ್ರಿ BS ಯಡಿಯೂರಪ್ಪರ ಕಾವೇರಿ ನಿವಾಸದಲ್ಲೂ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿತು. ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಸಿಎಂ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಪೂಜೆಯಲ್ಲಿ ಸಿಎಂ ಮಕ್ಕಳು ಮತ್ತು ಮೊಮ್ಮಕ್ಕಳು ಸೇರಿ ಎಲ್ಲಾ ಕುಟುಂಬಸ್ಥರು ಭಾಗಿಯಾದರು, ಬೆಳಗ್ಗೆಯೇ ಸರಳವಾಗಿ ಸಂಭ್ರಮದ ಗಣಪತಿ ಕೂರಿಸಿ ಪೂಜಿಸಿದ ಸಿಎಂ ಪೂಜೆ ವೇಳೆ ಕೊರೊನಾ ಸಂಕಷ್ಟ ನಿವಾರಣೆಗೆ ಸಂಕಲ್ಪ ಮಾಡಿಕೊಂಡರು ಎಂದು ತಿಳಿದುಬಂದಿದೆ. ಜೊತೆಗೆ, ರಾಜ್ಯದ ಜನತೆಗೆ ಕೊರೊನಾದಿಂದ‌ ಮುಕ್ತಿ ನೀಡುವಂತೆ ಪ್ರಾರ್ಥನೆ ಸಹ ಸಲ್ಲಿಸಿದರಂತೆ.

ಸಂಕಷ್ಟಹರ ಗಣಪನ ಬಳಿ ಕೊರೊನಾ ನಿವಾರಣೆಗೆ ಸಿಎಂ BSY ಪ್ರಾರ್ಥನೆ
KUSHAL V
|

Updated on: Aug 22, 2020 | 11:58 AM

Share

ಬೆಂಗಳೂರು: ಮುಖ್ಯಮಂತ್ರಿ BS ಯಡಿಯೂರಪ್ಪರ ಕಾವೇರಿ ನಿವಾಸದಲ್ಲೂ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿತು. ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಸಿಎಂ ಯಡಿಯೂರಪ್ಪ ಪೂಜೆ ಸಲ್ಲಿಸಿದರು.

ಪೂಜೆಯಲ್ಲಿ ಸಿಎಂ ಮಕ್ಕಳು ಮತ್ತು ಮೊಮ್ಮಕ್ಕಳು ಸೇರಿ ಎಲ್ಲಾ ಕುಟುಂಬಸ್ಥರು ಭಾಗಿಯಾದರು, ಬೆಳಗ್ಗೆಯೇ ಸರಳವಾಗಿ ಸಂಭ್ರಮದ ಗಣಪತಿ ಕೂರಿಸಿ ಪೂಜಿಸಿದ ಸಿಎಂ ಪೂಜೆ ವೇಳೆ ಕೊರೊನಾ ಸಂಕಷ್ಟ ನಿವಾರಣೆಗೆ ಸಂಕಲ್ಪ ಮಾಡಿಕೊಂಡರು ಎಂದು ತಿಳಿದುಬಂದಿದೆ. ಜೊತೆಗೆ, ರಾಜ್ಯದ ಜನತೆಗೆ ಕೊರೊನಾದಿಂದ‌ ಮುಕ್ತಿ ನೀಡುವಂತೆ ಪ್ರಾರ್ಥನೆ ಸಹ ಸಲ್ಲಿಸಿದರಂತೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ