AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟಹರ ಗಣಪನ ಬಳಿ ಕೊರೊನಾ ನಿವಾರಣೆಗೆ ಸಿಎಂ BSY ಪ್ರಾರ್ಥನೆ

ಬೆಂಗಳೂರು: ಮುಖ್ಯಮಂತ್ರಿ BS ಯಡಿಯೂರಪ್ಪರ ಕಾವೇರಿ ನಿವಾಸದಲ್ಲೂ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿತು. ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಸಿಎಂ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಪೂಜೆಯಲ್ಲಿ ಸಿಎಂ ಮಕ್ಕಳು ಮತ್ತು ಮೊಮ್ಮಕ್ಕಳು ಸೇರಿ ಎಲ್ಲಾ ಕುಟುಂಬಸ್ಥರು ಭಾಗಿಯಾದರು, ಬೆಳಗ್ಗೆಯೇ ಸರಳವಾಗಿ ಸಂಭ್ರಮದ ಗಣಪತಿ ಕೂರಿಸಿ ಪೂಜಿಸಿದ ಸಿಎಂ ಪೂಜೆ ವೇಳೆ ಕೊರೊನಾ ಸಂಕಷ್ಟ ನಿವಾರಣೆಗೆ ಸಂಕಲ್ಪ ಮಾಡಿಕೊಂಡರು ಎಂದು ತಿಳಿದುಬಂದಿದೆ. ಜೊತೆಗೆ, ರಾಜ್ಯದ ಜನತೆಗೆ ಕೊರೊನಾದಿಂದ‌ ಮುಕ್ತಿ ನೀಡುವಂತೆ ಪ್ರಾರ್ಥನೆ ಸಹ ಸಲ್ಲಿಸಿದರಂತೆ.

ಸಂಕಷ್ಟಹರ ಗಣಪನ ಬಳಿ ಕೊರೊನಾ ನಿವಾರಣೆಗೆ ಸಿಎಂ BSY ಪ್ರಾರ್ಥನೆ
KUSHAL V
|

Updated on: Aug 22, 2020 | 11:58 AM

Share

ಬೆಂಗಳೂರು: ಮುಖ್ಯಮಂತ್ರಿ BS ಯಡಿಯೂರಪ್ಪರ ಕಾವೇರಿ ನಿವಾಸದಲ್ಲೂ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿತು. ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಸಿಎಂ ಯಡಿಯೂರಪ್ಪ ಪೂಜೆ ಸಲ್ಲಿಸಿದರು.

ಪೂಜೆಯಲ್ಲಿ ಸಿಎಂ ಮಕ್ಕಳು ಮತ್ತು ಮೊಮ್ಮಕ್ಕಳು ಸೇರಿ ಎಲ್ಲಾ ಕುಟುಂಬಸ್ಥರು ಭಾಗಿಯಾದರು, ಬೆಳಗ್ಗೆಯೇ ಸರಳವಾಗಿ ಸಂಭ್ರಮದ ಗಣಪತಿ ಕೂರಿಸಿ ಪೂಜಿಸಿದ ಸಿಎಂ ಪೂಜೆ ವೇಳೆ ಕೊರೊನಾ ಸಂಕಷ್ಟ ನಿವಾರಣೆಗೆ ಸಂಕಲ್ಪ ಮಾಡಿಕೊಂಡರು ಎಂದು ತಿಳಿದುಬಂದಿದೆ. ಜೊತೆಗೆ, ರಾಜ್ಯದ ಜನತೆಗೆ ಕೊರೊನಾದಿಂದ‌ ಮುಕ್ತಿ ನೀಡುವಂತೆ ಪ್ರಾರ್ಥನೆ ಸಹ ಸಲ್ಲಿಸಿದರಂತೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ