AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ: ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ CM BSY, ಹೊಸ ಪುಸ್ತಕ ಜೊತೆಗೆ ಆರ್ಥಿಕ ನೆರವು

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿ ಅಲ್ಲಿನ ನಿವಾಸಿಗಳು ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಹಲವಾರು ಮನೆಗಳಿಗೆ ನೀರು ನುಗ್ಗಿ ದಿನಬಳಕೆಯ ವಸ್ತುಗಳು ಹಾಗೂ ಉಪಕರಣಗಳು ಹಾಳಾಗಿದ್ದವು. ಬಡಾವಣೆಯ ವಿದ್ಯಾರ್ಥಿಗಳ ನೋಟ್​ಬುಕ್ ಸಹ ನೀರಿನಲ್ಲಿ ಕೊಚ್ಚಿಹೋಗಿದ್ದವು. ಇದನ್ನು ಗಮನಿಸಿದ್ದ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂದು ಬಡಾವಣೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ನೋಟ್​ಬುಕ್ ಜೊತೆಗೆ ಸಿಎಂ ಬಿಎಸ್‌ವೈರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಹ ದೊರೆಯಿತು. ಸಿಎಂ ಅಧಿಕೃತ ನಿವಾಸವಾದ ಕಾವೇರಿಗೆ ವಿದ್ಯಾರ್ಥಿಗಳನ್ನ ಕರೆಸಿ ನೋಟ್ ಬುಕ್‌ಗಳ ವಿತರಣೆ ಜೊತೆಗೆ […]

ಮಳೆ: ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ CM BSY, ಹೊಸ ಪುಸ್ತಕ ಜೊತೆಗೆ ಆರ್ಥಿಕ ನೆರವು
KUSHAL V
| Edited By: |

Updated on: Oct 27, 2020 | 4:22 PM

Share

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿ ಅಲ್ಲಿನ ನಿವಾಸಿಗಳು ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಹಲವಾರು ಮನೆಗಳಿಗೆ ನೀರು ನುಗ್ಗಿ ದಿನಬಳಕೆಯ ವಸ್ತುಗಳು ಹಾಗೂ ಉಪಕರಣಗಳು ಹಾಳಾಗಿದ್ದವು. ಬಡಾವಣೆಯ ವಿದ್ಯಾರ್ಥಿಗಳ ನೋಟ್​ಬುಕ್ ಸಹ ನೀರಿನಲ್ಲಿ ಕೊಚ್ಚಿಹೋಗಿದ್ದವು.

ಇದನ್ನು ಗಮನಿಸಿದ್ದ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂದು ಬಡಾವಣೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ನೋಟ್​ಬುಕ್ ಜೊತೆಗೆ ಸಿಎಂ ಬಿಎಸ್‌ವೈರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಹ ದೊರೆಯಿತು. ಸಿಎಂ ಅಧಿಕೃತ ನಿವಾಸವಾದ ಕಾವೇರಿಗೆ ವಿದ್ಯಾರ್ಥಿಗಳನ್ನ ಕರೆಸಿ ನೋಟ್ ಬುಕ್‌ಗಳ ವಿತರಣೆ ಜೊತೆಗೆ ಆರ್ಥಿಕ ನೆರವು ಸಹ ನೀಡಿದರು.

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ