AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ: ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ CM BSY, ಹೊಸ ಪುಸ್ತಕ ಜೊತೆಗೆ ಆರ್ಥಿಕ ನೆರವು

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿ ಅಲ್ಲಿನ ನಿವಾಸಿಗಳು ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಹಲವಾರು ಮನೆಗಳಿಗೆ ನೀರು ನುಗ್ಗಿ ದಿನಬಳಕೆಯ ವಸ್ತುಗಳು ಹಾಗೂ ಉಪಕರಣಗಳು ಹಾಳಾಗಿದ್ದವು. ಬಡಾವಣೆಯ ವಿದ್ಯಾರ್ಥಿಗಳ ನೋಟ್​ಬುಕ್ ಸಹ ನೀರಿನಲ್ಲಿ ಕೊಚ್ಚಿಹೋಗಿದ್ದವು. ಇದನ್ನು ಗಮನಿಸಿದ್ದ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂದು ಬಡಾವಣೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ನೋಟ್​ಬುಕ್ ಜೊತೆಗೆ ಸಿಎಂ ಬಿಎಸ್‌ವೈರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಹ ದೊರೆಯಿತು. ಸಿಎಂ ಅಧಿಕೃತ ನಿವಾಸವಾದ ಕಾವೇರಿಗೆ ವಿದ್ಯಾರ್ಥಿಗಳನ್ನ ಕರೆಸಿ ನೋಟ್ ಬುಕ್‌ಗಳ ವಿತರಣೆ ಜೊತೆಗೆ […]

ಮಳೆ: ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ CM BSY, ಹೊಸ ಪುಸ್ತಕ ಜೊತೆಗೆ ಆರ್ಥಿಕ ನೆರವು
KUSHAL V
| Edited By: |

Updated on: Oct 27, 2020 | 4:22 PM

Share

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿ ಅಲ್ಲಿನ ನಿವಾಸಿಗಳು ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಹಲವಾರು ಮನೆಗಳಿಗೆ ನೀರು ನುಗ್ಗಿ ದಿನಬಳಕೆಯ ವಸ್ತುಗಳು ಹಾಗೂ ಉಪಕರಣಗಳು ಹಾಳಾಗಿದ್ದವು. ಬಡಾವಣೆಯ ವಿದ್ಯಾರ್ಥಿಗಳ ನೋಟ್​ಬುಕ್ ಸಹ ನೀರಿನಲ್ಲಿ ಕೊಚ್ಚಿಹೋಗಿದ್ದವು.

ಇದನ್ನು ಗಮನಿಸಿದ್ದ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂದು ಬಡಾವಣೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ನೋಟ್​ಬುಕ್ ಜೊತೆಗೆ ಸಿಎಂ ಬಿಎಸ್‌ವೈರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಹ ದೊರೆಯಿತು. ಸಿಎಂ ಅಧಿಕೃತ ನಿವಾಸವಾದ ಕಾವೇರಿಗೆ ವಿದ್ಯಾರ್ಥಿಗಳನ್ನ ಕರೆಸಿ ನೋಟ್ ಬುಕ್‌ಗಳ ವಿತರಣೆ ಜೊತೆಗೆ ಆರ್ಥಿಕ ನೆರವು ಸಹ ನೀಡಿದರು.

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್