AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ: ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ CM BSY, ಹೊಸ ಪುಸ್ತಕ ಜೊತೆಗೆ ಆರ್ಥಿಕ ನೆರವು

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿ ಅಲ್ಲಿನ ನಿವಾಸಿಗಳು ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಹಲವಾರು ಮನೆಗಳಿಗೆ ನೀರು ನುಗ್ಗಿ ದಿನಬಳಕೆಯ ವಸ್ತುಗಳು ಹಾಗೂ ಉಪಕರಣಗಳು ಹಾಳಾಗಿದ್ದವು. ಬಡಾವಣೆಯ ವಿದ್ಯಾರ್ಥಿಗಳ ನೋಟ್​ಬುಕ್ ಸಹ ನೀರಿನಲ್ಲಿ ಕೊಚ್ಚಿಹೋಗಿದ್ದವು. ಇದನ್ನು ಗಮನಿಸಿದ್ದ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂದು ಬಡಾವಣೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ನೋಟ್​ಬುಕ್ ಜೊತೆಗೆ ಸಿಎಂ ಬಿಎಸ್‌ವೈರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಹ ದೊರೆಯಿತು. ಸಿಎಂ ಅಧಿಕೃತ ನಿವಾಸವಾದ ಕಾವೇರಿಗೆ ವಿದ್ಯಾರ್ಥಿಗಳನ್ನ ಕರೆಸಿ ನೋಟ್ ಬುಕ್‌ಗಳ ವಿತರಣೆ ಜೊತೆಗೆ […]

ಮಳೆ: ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ CM BSY, ಹೊಸ ಪುಸ್ತಕ ಜೊತೆಗೆ ಆರ್ಥಿಕ ನೆರವು
KUSHAL V
| Edited By: |

Updated on: Oct 27, 2020 | 4:22 PM

Share

ಬೆಂಗಳೂರು: ನಗರದ ಹೊಸಕೆರೆಹಳ್ಳಿಯಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿ ಅಲ್ಲಿನ ನಿವಾಸಿಗಳು ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಹಲವಾರು ಮನೆಗಳಿಗೆ ನೀರು ನುಗ್ಗಿ ದಿನಬಳಕೆಯ ವಸ್ತುಗಳು ಹಾಗೂ ಉಪಕರಣಗಳು ಹಾಳಾಗಿದ್ದವು. ಬಡಾವಣೆಯ ವಿದ್ಯಾರ್ಥಿಗಳ ನೋಟ್​ಬುಕ್ ಸಹ ನೀರಿನಲ್ಲಿ ಕೊಚ್ಚಿಹೋಗಿದ್ದವು.

ಇದನ್ನು ಗಮನಿಸಿದ್ದ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂದು ಬಡಾವಣೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ನೋಟ್​ಬುಕ್ ಜೊತೆಗೆ ಸಿಎಂ ಬಿಎಸ್‌ವೈರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಸಹ ದೊರೆಯಿತು. ಸಿಎಂ ಅಧಿಕೃತ ನಿವಾಸವಾದ ಕಾವೇರಿಗೆ ವಿದ್ಯಾರ್ಥಿಗಳನ್ನ ಕರೆಸಿ ನೋಟ್ ಬುಕ್‌ಗಳ ವಿತರಣೆ ಜೊತೆಗೆ ಆರ್ಥಿಕ ನೆರವು ಸಹ ನೀಡಿದರು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?