AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ ಉದ್ಘಾಟನೆ ಬಳಿಕ ಊಟದ ಸಮಯ! Full Meals ಸವಿದ ಸಿಎಂ BSY..

ಬೆಂಗಳೂರು: BJP ಮಾಜಿ ಶಾಸಕ ದಿ. BN ವಿಜಯ್ ಕುಮಾರ್​ರ ಹೆಸರಿನ ಜಯನಗರದ ಬುಲೇವಾರ್ಡ್​ನ ಲೋಕಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಹತ್ತಿರದಲ್ಲೇ ಇದ್ದ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಧ್ಯಾಹ್ನದ ಭೋಜನ ಸವಿದರು. ಇದನ್ನೂ ಓದಿ: ಜಯನಗರ ಬುಲೇವಾರ್ಡ್​ಗೆ BN ವಿಜಯ್ ಕುಮಾರ್ ಹೆಸರು ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಜಯನಗರದ ಮಯ್ಯಾಸ್ ಹೋಟೆಲ್​ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಎಲ್ಲರೊಟ್ಟಿಗೆ ಕುಳಿತು ಫುಲ್​ ಮೀಲ್ಸ್​ ಸವಿದರು. ಯಡಿಯೂರಪ್ಪರಿಗೆ ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕಿ ಸೌಮ್ಯಾ […]

ಪಾರ್ಕ್​ ಉದ್ಘಾಟನೆ ಬಳಿಕ ಊಟದ ಸಮಯ! Full Meals ಸವಿದ ಸಿಎಂ BSY..
KUSHAL V
|

Updated on:Sep 07, 2020 | 5:46 PM

Share

ಬೆಂಗಳೂರು: BJP ಮಾಜಿ ಶಾಸಕ ದಿ. BN ವಿಜಯ್ ಕುಮಾರ್​ರ ಹೆಸರಿನ ಜಯನಗರದ ಬುಲೇವಾರ್ಡ್​ನ ಲೋಕಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಹತ್ತಿರದಲ್ಲೇ ಇದ್ದ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಧ್ಯಾಹ್ನದ ಭೋಜನ ಸವಿದರು.

ಇದನ್ನೂ ಓದಿ: ಜಯನಗರ ಬುಲೇವಾರ್ಡ್​ಗೆ BN ವಿಜಯ್ ಕುಮಾರ್ ಹೆಸರು

ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಜಯನಗರದ ಮಯ್ಯಾಸ್ ಹೋಟೆಲ್​ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಎಲ್ಲರೊಟ್ಟಿಗೆ ಕುಳಿತು ಫುಲ್​ ಮೀಲ್ಸ್​ ಸವಿದರು. ಯಡಿಯೂರಪ್ಪರಿಗೆ ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕಿ ಸೌಮ್ಯಾ ರೆಡ್ಡಿ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಮಾಜಿ MLC ತಾರಾ ಅನುರಾಧಾ ಹಾಗೂ ಸಂಸದ ತೇಜಸ್ವಿ ಸೂರ್ಯ ಸಾಥ್​ ನೀಡಿದರು.

Published On - 3:46 pm, Mon, 7 September 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?