AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ ಉದ್ಘಾಟನೆ ಬಳಿಕ ಊಟದ ಸಮಯ! Full Meals ಸವಿದ ಸಿಎಂ BSY..

ಬೆಂಗಳೂರು: BJP ಮಾಜಿ ಶಾಸಕ ದಿ. BN ವಿಜಯ್ ಕುಮಾರ್​ರ ಹೆಸರಿನ ಜಯನಗರದ ಬುಲೇವಾರ್ಡ್​ನ ಲೋಕಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಹತ್ತಿರದಲ್ಲೇ ಇದ್ದ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಧ್ಯಾಹ್ನದ ಭೋಜನ ಸವಿದರು. ಇದನ್ನೂ ಓದಿ: ಜಯನಗರ ಬುಲೇವಾರ್ಡ್​ಗೆ BN ವಿಜಯ್ ಕುಮಾರ್ ಹೆಸರು ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಜಯನಗರದ ಮಯ್ಯಾಸ್ ಹೋಟೆಲ್​ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಎಲ್ಲರೊಟ್ಟಿಗೆ ಕುಳಿತು ಫುಲ್​ ಮೀಲ್ಸ್​ ಸವಿದರು. ಯಡಿಯೂರಪ್ಪರಿಗೆ ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕಿ ಸೌಮ್ಯಾ […]

ಪಾರ್ಕ್​ ಉದ್ಘಾಟನೆ ಬಳಿಕ ಊಟದ ಸಮಯ! Full Meals ಸವಿದ ಸಿಎಂ BSY..
KUSHAL V
|

Updated on:Sep 07, 2020 | 5:46 PM

Share

ಬೆಂಗಳೂರು: BJP ಮಾಜಿ ಶಾಸಕ ದಿ. BN ವಿಜಯ್ ಕುಮಾರ್​ರ ಹೆಸರಿನ ಜಯನಗರದ ಬುಲೇವಾರ್ಡ್​ನ ಲೋಕಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಹತ್ತಿರದಲ್ಲೇ ಇದ್ದ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಧ್ಯಾಹ್ನದ ಭೋಜನ ಸವಿದರು.

ಇದನ್ನೂ ಓದಿ: ಜಯನಗರ ಬುಲೇವಾರ್ಡ್​ಗೆ BN ವಿಜಯ್ ಕುಮಾರ್ ಹೆಸರು

ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಜಯನಗರದ ಮಯ್ಯಾಸ್ ಹೋಟೆಲ್​ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಎಲ್ಲರೊಟ್ಟಿಗೆ ಕುಳಿತು ಫುಲ್​ ಮೀಲ್ಸ್​ ಸವಿದರು. ಯಡಿಯೂರಪ್ಪರಿಗೆ ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕಿ ಸೌಮ್ಯಾ ರೆಡ್ಡಿ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಮಾಜಿ MLC ತಾರಾ ಅನುರಾಧಾ ಹಾಗೂ ಸಂಸದ ತೇಜಸ್ವಿ ಸೂರ್ಯ ಸಾಥ್​ ನೀಡಿದರು.

Published On - 3:46 pm, Mon, 7 September 20

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ