AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ ಉದ್ಘಾಟನೆ ಬಳಿಕ ಊಟದ ಸಮಯ! Full Meals ಸವಿದ ಸಿಎಂ BSY..

ಬೆಂಗಳೂರು: BJP ಮಾಜಿ ಶಾಸಕ ದಿ. BN ವಿಜಯ್ ಕುಮಾರ್​ರ ಹೆಸರಿನ ಜಯನಗರದ ಬುಲೇವಾರ್ಡ್​ನ ಲೋಕಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಹತ್ತಿರದಲ್ಲೇ ಇದ್ದ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಧ್ಯಾಹ್ನದ ಭೋಜನ ಸವಿದರು. ಇದನ್ನೂ ಓದಿ: ಜಯನಗರ ಬುಲೇವಾರ್ಡ್​ಗೆ BN ವಿಜಯ್ ಕುಮಾರ್ ಹೆಸರು ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಜಯನಗರದ ಮಯ್ಯಾಸ್ ಹೋಟೆಲ್​ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಎಲ್ಲರೊಟ್ಟಿಗೆ ಕುಳಿತು ಫುಲ್​ ಮೀಲ್ಸ್​ ಸವಿದರು. ಯಡಿಯೂರಪ್ಪರಿಗೆ ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕಿ ಸೌಮ್ಯಾ […]

ಪಾರ್ಕ್​ ಉದ್ಘಾಟನೆ ಬಳಿಕ ಊಟದ ಸಮಯ! Full Meals ಸವಿದ ಸಿಎಂ BSY..
KUSHAL V
|

Updated on:Sep 07, 2020 | 5:46 PM

Share

ಬೆಂಗಳೂರು: BJP ಮಾಜಿ ಶಾಸಕ ದಿ. BN ವಿಜಯ್ ಕುಮಾರ್​ರ ಹೆಸರಿನ ಜಯನಗರದ ಬುಲೇವಾರ್ಡ್​ನ ಲೋಕಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಹತ್ತಿರದಲ್ಲೇ ಇದ್ದ ಪ್ರತಿಷ್ಠಿತ ಹೋಟೆಲ್​ನಲ್ಲಿ ಮಧ್ಯಾಹ್ನದ ಭೋಜನ ಸವಿದರು.

ಇದನ್ನೂ ಓದಿ: ಜಯನಗರ ಬುಲೇವಾರ್ಡ್​ಗೆ BN ವಿಜಯ್ ಕುಮಾರ್ ಹೆಸರು

ಸಚಿವರು, ಸಂಸದರು ಹಾಗೂ ಶಾಸಕರ ಜೊತೆ ಜಯನಗರದ ಮಯ್ಯಾಸ್ ಹೋಟೆಲ್​ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಎಲ್ಲರೊಟ್ಟಿಗೆ ಕುಳಿತು ಫುಲ್​ ಮೀಲ್ಸ್​ ಸವಿದರು. ಯಡಿಯೂರಪ್ಪರಿಗೆ ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕಿ ಸೌಮ್ಯಾ ರೆಡ್ಡಿ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಮಾಜಿ MLC ತಾರಾ ಅನುರಾಧಾ ಹಾಗೂ ಸಂಸದ ತೇಜಸ್ವಿ ಸೂರ್ಯ ಸಾಥ್​ ನೀಡಿದರು.

Published On - 3:46 pm, Mon, 7 September 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ