AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಿ ಮಾಡಿಸ್ಕೊಂಡೆಯಮ್ಮಾ ಬಳೆನ್ನ? ಚಿನ್ನದ್ದಾ? ಹೀಗೆ ವಿಧಾನಸೌಧದಲ್ಲಿ CM BSY ಕೇಳಿದ್ದು ಯಾರನ್ನ?

ಬೆಂಗಳೂರು: ಇಂಥ ಸಮಾರಂಭಕ್ಕೆ ಆರ್ಟಿಫಿಷಿಯಲ್ ಬಳೆ ಹಾಕಿಕೊಂಡು ಬರಬಾರದಮ್ಮಾ, ಚಿನ್ನದ ಬಳೆ ಹಾಕ್ಕೊಂಡು‌ ಬರಬೇಕು ಎಂದು ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವಿಜೇತೆ ಖುಷಿ ದಿನೇಶ್ ತಮ್ಮ ಪ್ರಶಸ್ತಿ ಪಡೆಯಲು ಬಂದಾಗ ಸಿಎಂ ಕಣ್ಣಿಗೆ ಖುಷಿ ಅವರ ಬಳೆ ಸಿಎಂ ಗಮನ ಸೆಳೆದಿದೆ. ಸಮಾರಂಭದಲ್ಲಿ ಖುಷಿ ದಿನೇಶ್ ಕೈ ಹಿಡಿದು ಏನಮ್ಮಾ, ಎಲ್ಲಿ […]

ಎಲ್ಲಿ ಮಾಡಿಸ್ಕೊಂಡೆಯಮ್ಮಾ ಬಳೆನ್ನ? ಚಿನ್ನದ್ದಾ? ಹೀಗೆ ವಿಧಾನಸೌಧದಲ್ಲಿ CM BSY ಕೇಳಿದ್ದು ಯಾರನ್ನ?
ಆಯೇಷಾ ಬಾನು
|

Updated on:Nov 02, 2020 | 1:46 PM

Share

ಬೆಂಗಳೂರು: ಇಂಥ ಸಮಾರಂಭಕ್ಕೆ ಆರ್ಟಿಫಿಷಿಯಲ್ ಬಳೆ ಹಾಕಿಕೊಂಡು ಬರಬಾರದಮ್ಮಾ, ಚಿನ್ನದ ಬಳೆ ಹಾಕ್ಕೊಂಡು‌ ಬರಬೇಕು ಎಂದು ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವಿಜೇತೆ ಖುಷಿ ದಿನೇಶ್ ತಮ್ಮ ಪ್ರಶಸ್ತಿ ಪಡೆಯಲು ಬಂದಾಗ ಸಿಎಂ ಕಣ್ಣಿಗೆ ಖುಷಿ ಅವರ ಬಳೆ ಸಿಎಂ ಗಮನ ಸೆಳೆದಿದೆ. ಸಮಾರಂಭದಲ್ಲಿ ಖುಷಿ ದಿನೇಶ್ ಕೈ ಹಿಡಿದು ಏನಮ್ಮಾ, ಎಲ್ಲಿ ಮಾಡಿಸಿಕೊಂಡೆ ಈ ಬಳೆಯನ್ನ? ಚಿನ್ನದ್ದಾ? ಎಷ್ಟು ಈ ಬಳೆಯ ಬೆಲೆ? ಎಂದು ವಿಚಾರಿಸಿದ್ದಾರೆ.

ಹಾಗೂ ನಿನ್ನ ಹೆಸರೇನು? ಯಾವ ಕ್ರೀಡೆಗೆ ನಿನಗೆ ಪ್ರಶಸ್ತಿ ಲಭಿಸಿದೆ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಖುಷಿ ಸ್ವಿಮ್ಮಿಂಗ್‌ನಲ್ಲಿ ನನಗೆ ಏಕಲವ್ಯ ಪ್ರಶಸ್ತಿ ಸಿಕ್ಕಿದೆ ಎಂದು ಉತ್ತರಿಸಿದ್ದಾರೆ. ಇಂತಹದೊಂದು ಅಪರೂಪದ ಹಾಗೂ ಸಿಎಂ ಸಾಹೇಬ್ರಿಗೆ ಬಳೆ ಇಷ್ಟವಾದ ಪ್ರಸಂಗ ನಡೆದಿದೆ.

Published On - 1:45 pm, Mon, 2 November 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್