AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುತ್ತೂರು, ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದೇಗುಲ ಜೀರ್ಣೋದ್ಧಾರಕ್ಕೆ CM ಯಡಿಯೂರಪ್ಪ ಚಾಲನೆ

ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದು ದೇಗುಲ ಸಂಕೀರ್ಣ, ಜೀರ್ಣೋದ್ಧಾರಕ್ಕೆ ಚಾಲನೆ ನೀಡಿದ್ದಾರೆ.

ಸುತ್ತೂರು, ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದೇಗುಲ ಜೀರ್ಣೋದ್ಧಾರಕ್ಕೆ CM ಯಡಿಯೂರಪ್ಪ ಚಾಲನೆ
ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದ ಸಿಎಂ
ಆಯೇಷಾ ಬಾನು
| Edited By: |

Updated on: Nov 25, 2020 | 2:13 PM

Share

ಮೈಸೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದು ದೇಗುಲ ಸಂಕೀರ್ಣ, ಜೀರ್ಣೋದ್ಧಾರಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಸೋಮಶೇಖರ್, ಸುತ್ತೂರು ಸ್ವಾಮೀಜಿ ಸೇರಿದಂತರ ಹಲವರು ಉಪಸ್ಥಿತರಿದ್ರು.

ಇನ್ನು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದು ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಸುತ್ತೂರು ಮಠದ ಬಳಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ರು. ಅತಿಥಿ ಗೃಹ, ಗ್ರಾಮದೇವತೆ ದೊಡ್ಡಮ್ಮತಾಯಿ ದೇವಸ್ಥಾನಕ್ಕೆ ಸಿಎಂ ಶಿಲಾನ್ಯಾಸ ನೆರವೇರಿಸಿದ್ದಾರೆ. ಜನಪದ ಕಲಾತಂಡಗಳು ಸಿಎಂಗೆ ಸ್ವಾಗತಿಸಿದವು.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ