AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಶಮನಕ್ಕಾಗಿ ಚಂಡಿಕಾ ಹೋಮ: ಸಿಎಂ BSYರಿಂದ ಪೂರ್ಣಾಹುತಿ ಸಮರ್ಪಣೆ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದ ಮಂಗಲಭವನದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪೂರ್ಣಾಹುತಿ ಸಮರ್ಪಿಸಿದರು. ಸಿಎಂಗೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ K.C. ನಾರಾಯಣಗೌಡ ಸಾಥ್ ನೀಡಿದರು. ತಾಲೂಕಿನ ವಿವಿಧ ಸಮೂದಾಯದವರ ಜೊತೆಗೂಡಿ ಕೊರೊನಾ ಸೇರಿದಂತೆ ವಿವಿಧ ಸಮಸ್ಯೆಗಳ ಶಮನಕ್ಕೆ ಇಂದು ಚಂಡಿಕಾ ಹೋಮ ಹವನ ನಡೆಸಲಾಯಿತು ಎಂದು ತಿಳಿದುಬಂದಿದೆ. ಶಿಕಾರಿಪುರದಲ್ಲಿಂದು ಸಿಎಂ BSYರ ಪ್ರವಾಸದ ಎರಡನೇ ದಿನವಾಗಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು. ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿ ಅಭಿವೃದ್ಧಿ […]

ಕೊರೊನಾ ಶಮನಕ್ಕಾಗಿ ಚಂಡಿಕಾ ಹೋಮ: ಸಿಎಂ BSYರಿಂದ ಪೂರ್ಣಾಹುತಿ ಸಮರ್ಪಣೆ
KUSHAL V
|

Updated on:Oct 19, 2020 | 12:54 PM

Share

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದ ಮಂಗಲಭವನದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪೂರ್ಣಾಹುತಿ ಸಮರ್ಪಿಸಿದರು. ಸಿಎಂಗೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ K.C. ನಾರಾಯಣಗೌಡ ಸಾಥ್ ನೀಡಿದರು. ತಾಲೂಕಿನ ವಿವಿಧ ಸಮೂದಾಯದವರ ಜೊತೆಗೂಡಿ ಕೊರೊನಾ ಸೇರಿದಂತೆ ವಿವಿಧ ಸಮಸ್ಯೆಗಳ ಶಮನಕ್ಕೆ ಇಂದು ಚಂಡಿಕಾ ಹೋಮ ಹವನ ನಡೆಸಲಾಯಿತು ಎಂದು ತಿಳಿದುಬಂದಿದೆ. ಶಿಕಾರಿಪುರದಲ್ಲಿಂದು ಸಿಎಂ BSYರ ಪ್ರವಾಸದ ಎರಡನೇ ದಿನವಾಗಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು. ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿ ಅಭಿವೃದ್ಧಿ ಮತ್ತು ನೀರಾವರಿ ಯೋಜನೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನೂರಾರು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣಗೌಡ ಮತ್ತು ಲೋಕಸಭಾ ಸದಸ್ಯ B.Y. ರಾಘವೇಂದ್ರ, ಶಾಸಕರಾದ ಕುಮಾರ ಬಂಗಾರಪ್ಪ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಉಪಸ್ಥಿತರಿದ್ದರು.

Published On - 12:37 pm, Mon, 19 October 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!