AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಜೊತೆ JDS ವಿಲೀನದ ಬಗ್ಗೆ ಮಾತಾಡೋದು..ದೊಡ್ಡಗೌಡ್ರು, HDK ಅವರನ್ನು ಅವಮಾನಿಸಿದಂತೆ -ಸಿಎಂ BSY

ಆ ಪಕ್ಷವನ್ನ ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಪಕ್ಷದ ವಿಲೀನದ ಬಗ್ಗೆ ಮಾತಾಡೋದು ದೇವೇಗೌಡರು ಮತ್ತು H.D.ಕುಮಾರಸ್ವಾಮಿ ಅವರನ್ನು ಅವಮಾನಿಸಿದಂತೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

BJP ಜೊತೆ JDS ವಿಲೀನದ ಬಗ್ಗೆ ಮಾತಾಡೋದು..ದೊಡ್ಡಗೌಡ್ರು, HDK ಅವರನ್ನು ಅವಮಾನಿಸಿದಂತೆ -ಸಿಎಂ BSY
ಸಿಎಂ ಬಿ.ಎಸ್.ಯಡಿಯೂರಪ್ಪ
KUSHAL V
|

Updated on: Dec 21, 2020 | 1:29 PM

Share

ಬೆಂಗಳೂರು: ಜೆಡಿಎಸ್ ಬಗ್ಗೆ ಬಿಜೆಪಿಯವಱರೂ ಮಾತನಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಮ್ಮ ಪಕ್ಷ ನಾವು ಕಟ್ಟುತ್ತೇವೆ, JDSನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು JDS ಕಟ್ಟಿದ್ದಾರೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

ಆ ಪಕ್ಷವನ್ನ ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಪಕ್ಷದ ವಿಲೀನದ ಬಗ್ಗೆ ಮಾತಾಡೋದು ದೇವೇಗೌಡರು ಮತ್ತು H.D.ಕುಮಾರಸ್ವಾಮಿ ಅವರನ್ನು ಅವಮಾನಿಸಿದಂತೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

ವಿಲೀನದ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ. ಬೇರೆ ಯಾರೂ ಕೂಡ ಮಾತಾಡಬಾರದು. ಪರಿಷತ್ ಸಭಾಪತಿ ವಿಚಾರವಾಗಿ ಸಹಕಾರ ನೀಡಿದ್ದಾರೆ. ಇನ್ಮುಂದೆಯೂ ಅಗತ್ಯವಿದ್ದರೆ ಸಹಕಾರ ಕೊಡಬಹುದು. ಆದರೆ ವಿಲೀನ ಆಗ್ತಾರೆಂದು ಹೇಳೋದು ಶೋಭೆ ತರಲ್ಲ. ನಮ್ಮ ಪಕ್ಷದಲ್ಲೂ ಯಾರೂ ಆ ರೀತಿ ಮಾತಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು