AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಜೊತೆ JDS ವಿಲೀನದ ಬಗ್ಗೆ ಮಾತಾಡೋದು..ದೊಡ್ಡಗೌಡ್ರು, HDK ಅವರನ್ನು ಅವಮಾನಿಸಿದಂತೆ -ಸಿಎಂ BSY

ಆ ಪಕ್ಷವನ್ನ ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಪಕ್ಷದ ವಿಲೀನದ ಬಗ್ಗೆ ಮಾತಾಡೋದು ದೇವೇಗೌಡರು ಮತ್ತು H.D.ಕುಮಾರಸ್ವಾಮಿ ಅವರನ್ನು ಅವಮಾನಿಸಿದಂತೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

BJP ಜೊತೆ JDS ವಿಲೀನದ ಬಗ್ಗೆ ಮಾತಾಡೋದು..ದೊಡ್ಡಗೌಡ್ರು, HDK ಅವರನ್ನು ಅವಮಾನಿಸಿದಂತೆ -ಸಿಎಂ BSY
ಸಿಎಂ ಬಿ.ಎಸ್.ಯಡಿಯೂರಪ್ಪ
KUSHAL V
|

Updated on: Dec 21, 2020 | 1:29 PM

Share

ಬೆಂಗಳೂರು: ಜೆಡಿಎಸ್ ಬಗ್ಗೆ ಬಿಜೆಪಿಯವಱರೂ ಮಾತನಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಮ್ಮ ಪಕ್ಷ ನಾವು ಕಟ್ಟುತ್ತೇವೆ, JDSನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು JDS ಕಟ್ಟಿದ್ದಾರೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

ಆ ಪಕ್ಷವನ್ನ ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಪಕ್ಷದ ವಿಲೀನದ ಬಗ್ಗೆ ಮಾತಾಡೋದು ದೇವೇಗೌಡರು ಮತ್ತು H.D.ಕುಮಾರಸ್ವಾಮಿ ಅವರನ್ನು ಅವಮಾನಿಸಿದಂತೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

ವಿಲೀನದ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ. ಬೇರೆ ಯಾರೂ ಕೂಡ ಮಾತಾಡಬಾರದು. ಪರಿಷತ್ ಸಭಾಪತಿ ವಿಚಾರವಾಗಿ ಸಹಕಾರ ನೀಡಿದ್ದಾರೆ. ಇನ್ಮುಂದೆಯೂ ಅಗತ್ಯವಿದ್ದರೆ ಸಹಕಾರ ಕೊಡಬಹುದು. ಆದರೆ ವಿಲೀನ ಆಗ್ತಾರೆಂದು ಹೇಳೋದು ಶೋಭೆ ತರಲ್ಲ. ನಮ್ಮ ಪಕ್ಷದಲ್ಲೂ ಯಾರೂ ಆ ರೀತಿ ಮಾತಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ