AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಜೊತೆ JDS ವಿಲೀನದ ಬಗ್ಗೆ ಮಾತಾಡೋದು..ದೊಡ್ಡಗೌಡ್ರು, HDK ಅವರನ್ನು ಅವಮಾನಿಸಿದಂತೆ -ಸಿಎಂ BSY

ಆ ಪಕ್ಷವನ್ನ ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಪಕ್ಷದ ವಿಲೀನದ ಬಗ್ಗೆ ಮಾತಾಡೋದು ದೇವೇಗೌಡರು ಮತ್ತು H.D.ಕುಮಾರಸ್ವಾಮಿ ಅವರನ್ನು ಅವಮಾನಿಸಿದಂತೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

BJP ಜೊತೆ JDS ವಿಲೀನದ ಬಗ್ಗೆ ಮಾತಾಡೋದು..ದೊಡ್ಡಗೌಡ್ರು, HDK ಅವರನ್ನು ಅವಮಾನಿಸಿದಂತೆ -ಸಿಎಂ BSY
ಸಿಎಂ ಬಿ.ಎಸ್.ಯಡಿಯೂರಪ್ಪ
KUSHAL V
|

Updated on: Dec 21, 2020 | 1:29 PM

Share

ಬೆಂಗಳೂರು: ಜೆಡಿಎಸ್ ಬಗ್ಗೆ ಬಿಜೆಪಿಯವಱರೂ ಮಾತನಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಮ್ಮ ಪಕ್ಷ ನಾವು ಕಟ್ಟುತ್ತೇವೆ, JDSನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು JDS ಕಟ್ಟಿದ್ದಾರೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

ಆ ಪಕ್ಷವನ್ನ ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಪಕ್ಷದ ವಿಲೀನದ ಬಗ್ಗೆ ಮಾತಾಡೋದು ದೇವೇಗೌಡರು ಮತ್ತು H.D.ಕುಮಾರಸ್ವಾಮಿ ಅವರನ್ನು ಅವಮಾನಿಸಿದಂತೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

ವಿಲೀನದ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ. ಬೇರೆ ಯಾರೂ ಕೂಡ ಮಾತಾಡಬಾರದು. ಪರಿಷತ್ ಸಭಾಪತಿ ವಿಚಾರವಾಗಿ ಸಹಕಾರ ನೀಡಿದ್ದಾರೆ. ಇನ್ಮುಂದೆಯೂ ಅಗತ್ಯವಿದ್ದರೆ ಸಹಕಾರ ಕೊಡಬಹುದು. ಆದರೆ ವಿಲೀನ ಆಗ್ತಾರೆಂದು ಹೇಳೋದು ಶೋಭೆ ತರಲ್ಲ. ನಮ್ಮ ಪಕ್ಷದಲ್ಲೂ ಯಾರೂ ಆ ರೀತಿ ಮಾತಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ