AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಜೊತೆ JDS ವಿಲೀನದ ಬಗ್ಗೆ ಮಾತಾಡೋದು..ದೊಡ್ಡಗೌಡ್ರು, HDK ಅವರನ್ನು ಅವಮಾನಿಸಿದಂತೆ -ಸಿಎಂ BSY

ಆ ಪಕ್ಷವನ್ನ ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಪಕ್ಷದ ವಿಲೀನದ ಬಗ್ಗೆ ಮಾತಾಡೋದು ದೇವೇಗೌಡರು ಮತ್ತು H.D.ಕುಮಾರಸ್ವಾಮಿ ಅವರನ್ನು ಅವಮಾನಿಸಿದಂತೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

BJP ಜೊತೆ JDS ವಿಲೀನದ ಬಗ್ಗೆ ಮಾತಾಡೋದು..ದೊಡ್ಡಗೌಡ್ರು, HDK ಅವರನ್ನು ಅವಮಾನಿಸಿದಂತೆ -ಸಿಎಂ BSY
ಸಿಎಂ ಬಿ.ಎಸ್.ಯಡಿಯೂರಪ್ಪ
KUSHAL V
|

Updated on: Dec 21, 2020 | 1:29 PM

Share

ಬೆಂಗಳೂರು: ಜೆಡಿಎಸ್ ಬಗ್ಗೆ ಬಿಜೆಪಿಯವಱರೂ ಮಾತನಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಮ್ಮ ಪಕ್ಷ ನಾವು ಕಟ್ಟುತ್ತೇವೆ, JDSನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು JDS ಕಟ್ಟಿದ್ದಾರೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

ಆ ಪಕ್ಷವನ್ನ ಬೆಳೆಸಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆ ಪಕ್ಷದ ವಿಲೀನದ ಬಗ್ಗೆ ಮಾತಾಡೋದು ದೇವೇಗೌಡರು ಮತ್ತು H.D.ಕುಮಾರಸ್ವಾಮಿ ಅವರನ್ನು ಅವಮಾನಿಸಿದಂತೆ ಎಂದು ಸಿಎಂ B.S.ಯಡಿಯೂರಪ್ಪ ಹೇಳಿದರು.

ವಿಲೀನದ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ. ಬೇರೆ ಯಾರೂ ಕೂಡ ಮಾತಾಡಬಾರದು. ಪರಿಷತ್ ಸಭಾಪತಿ ವಿಚಾರವಾಗಿ ಸಹಕಾರ ನೀಡಿದ್ದಾರೆ. ಇನ್ಮುಂದೆಯೂ ಅಗತ್ಯವಿದ್ದರೆ ಸಹಕಾರ ಕೊಡಬಹುದು. ಆದರೆ ವಿಲೀನ ಆಗ್ತಾರೆಂದು ಹೇಳೋದು ಶೋಭೆ ತರಲ್ಲ. ನಮ್ಮ ಪಕ್ಷದಲ್ಲೂ ಯಾರೂ ಆ ರೀತಿ ಮಾತಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್