AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು. ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ […]

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?
KUSHAL V
|

Updated on: Oct 23, 2020 | 3:13 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು.

ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ ಸಿಕ್ಕಿದೆ.

ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಇನ್ನು, ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಮಾತ್ರ ನಡೆಸಲಾಗುವುದು ಎಂದು ತಿಳದುಬಂದಿದೆ. ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಸರಳವಾಗಿ ಆಚರಿಸಲಾಗುತ್ತಿದ್ದು ಈ ಬಾರಿ ಕೇವಲ 2 ಸ್ತಬ್ಧಚಿತ್ರ ಮಾತ್ರ ಮೆರವಣಿಗೆ ನಡೆಸುವುದು.

ಮೈಸೂರಿನ ಸಂಸ್ಕೃತಿಯ ಪ್ರತೀಕವಾದ ಆನೆ ಬಂಡಿಯ ಸ್ತಬ್ಧಚಿತ್ರ ಮತ್ತು ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧಚಿತ್ರ ಮಾತ್ರ ಮೆರವಣಿಗೆಯಲ್ಲ ಪಾಲ್ಗೊಳ್ಳುವುದು. ಪ್ರತಿವರ್ಷದಂತೆ ಈ ಬಾರಿ 30 ಸ್ತಬ್ಧಚಿತ್ರ ಮೆರವಣಿಗೆ ಇರಲ್ಲ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್