AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು. ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ […]

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?
KUSHAL V
|

Updated on: Oct 23, 2020 | 3:13 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು.

ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ ಸಿಕ್ಕಿದೆ.

ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಇನ್ನು, ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಮಾತ್ರ ನಡೆಸಲಾಗುವುದು ಎಂದು ತಿಳದುಬಂದಿದೆ. ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಸರಳವಾಗಿ ಆಚರಿಸಲಾಗುತ್ತಿದ್ದು ಈ ಬಾರಿ ಕೇವಲ 2 ಸ್ತಬ್ಧಚಿತ್ರ ಮಾತ್ರ ಮೆರವಣಿಗೆ ನಡೆಸುವುದು.

ಮೈಸೂರಿನ ಸಂಸ್ಕೃತಿಯ ಪ್ರತೀಕವಾದ ಆನೆ ಬಂಡಿಯ ಸ್ತಬ್ಧಚಿತ್ರ ಮತ್ತು ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧಚಿತ್ರ ಮಾತ್ರ ಮೆರವಣಿಗೆಯಲ್ಲ ಪಾಲ್ಗೊಳ್ಳುವುದು. ಪ್ರತಿವರ್ಷದಂತೆ ಈ ಬಾರಿ 30 ಸ್ತಬ್ಧಚಿತ್ರ ಮೆರವಣಿಗೆ ಇರಲ್ಲ.

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!