AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು. ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ […]

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?
KUSHAL V
|

Updated on: Oct 23, 2020 | 3:13 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು.

ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ ಸಿಕ್ಕಿದೆ.

ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಇನ್ನು, ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಮಾತ್ರ ನಡೆಸಲಾಗುವುದು ಎಂದು ತಿಳದುಬಂದಿದೆ. ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಸರಳವಾಗಿ ಆಚರಿಸಲಾಗುತ್ತಿದ್ದು ಈ ಬಾರಿ ಕೇವಲ 2 ಸ್ತಬ್ಧಚಿತ್ರ ಮಾತ್ರ ಮೆರವಣಿಗೆ ನಡೆಸುವುದು.

ಮೈಸೂರಿನ ಸಂಸ್ಕೃತಿಯ ಪ್ರತೀಕವಾದ ಆನೆ ಬಂಡಿಯ ಸ್ತಬ್ಧಚಿತ್ರ ಮತ್ತು ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧಚಿತ್ರ ಮಾತ್ರ ಮೆರವಣಿಗೆಯಲ್ಲ ಪಾಲ್ಗೊಳ್ಳುವುದು. ಪ್ರತಿವರ್ಷದಂತೆ ಈ ಬಾರಿ 30 ಸ್ತಬ್ಧಚಿತ್ರ ಮೆರವಣಿಗೆ ಇರಲ್ಲ.

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?