AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು. ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ […]

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?
KUSHAL V
|

Updated on: Oct 23, 2020 | 3:13 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು.

ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ ಸಿಕ್ಕಿದೆ.

ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಇನ್ನು, ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಮಾತ್ರ ನಡೆಸಲಾಗುವುದು ಎಂದು ತಿಳದುಬಂದಿದೆ. ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಸರಳವಾಗಿ ಆಚರಿಸಲಾಗುತ್ತಿದ್ದು ಈ ಬಾರಿ ಕೇವಲ 2 ಸ್ತಬ್ಧಚಿತ್ರ ಮಾತ್ರ ಮೆರವಣಿಗೆ ನಡೆಸುವುದು.

ಮೈಸೂರಿನ ಸಂಸ್ಕೃತಿಯ ಪ್ರತೀಕವಾದ ಆನೆ ಬಂಡಿಯ ಸ್ತಬ್ಧಚಿತ್ರ ಮತ್ತು ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧಚಿತ್ರ ಮಾತ್ರ ಮೆರವಣಿಗೆಯಲ್ಲ ಪಾಲ್ಗೊಳ್ಳುವುದು. ಪ್ರತಿವರ್ಷದಂತೆ ಈ ಬಾರಿ 30 ಸ್ತಬ್ಧಚಿತ್ರ ಮೆರವಣಿಗೆ ಇರಲ್ಲ.

Follow Us
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?