AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು. ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ […]

ದಸರಾ 2020: ಜಂಬೂಸವಾರಿ ವೇಳೆ ಎರಡೇ ಸ್ತಬ್ಧಚಿತ್ರಗಳಿಗೆ ಅವಕಾಶ, ಅವು ಯಾವುವು?
KUSHAL V
|

Updated on: Oct 23, 2020 | 3:13 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾದ ಐತಿಹಾಸಿಕ ದಸರಾ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಸೋಮವಾರ ನಡೆಯಲಿರುವ ಜಂಬೂಸವಾರಿ ವೇಳೆ ಸಿಎಂ ಯಡಿಯೂರಪ್ಪರಿಂದ ಪೂಜೆ ನೆರವೇರಿಸಲಾಗುವುದು.

ಅಕ್ಟೋಬರ್​ 26ರ ಮಧ್ಯಾಹ್ನ 2.50ರಿಂದ 3.20ರ ಅವಧಿಯಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಯಡಿಯೂರಪ್ಪ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 3.40ರಿಂದ ಸಂಜೆ 4.15ರ ಸಮಯದಲ್ಲಿ ಮುಖ್ಯಮಂತ್ರಿಗಳು ಜಂಬೂ ಸವಾರಗೆ ಚಾಲನೆ ನೀಡುವರು. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಮಾಡುವರು ಎಂಬ ಮಾಹಿತಿ ಸಿಕ್ಕಿದೆ.

ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಇನ್ನು, ಈ ಬಾರಿ ಜಂಬೂಸವಾರಿ ವೇಳೆ 2 ಸ್ತಬ್ಧಚಿತ್ರಗಳ ಮೆರವಣಿಗೆ ಮಾತ್ರ ನಡೆಸಲಾಗುವುದು ಎಂದು ತಿಳದುಬಂದಿದೆ. ಕೊರೊನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಸರಳವಾಗಿ ಆಚರಿಸಲಾಗುತ್ತಿದ್ದು ಈ ಬಾರಿ ಕೇವಲ 2 ಸ್ತಬ್ಧಚಿತ್ರ ಮಾತ್ರ ಮೆರವಣಿಗೆ ನಡೆಸುವುದು.

ಮೈಸೂರಿನ ಸಂಸ್ಕೃತಿಯ ಪ್ರತೀಕವಾದ ಆನೆ ಬಂಡಿಯ ಸ್ತಬ್ಧಚಿತ್ರ ಮತ್ತು ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧಚಿತ್ರ ಮಾತ್ರ ಮೆರವಣಿಗೆಯಲ್ಲ ಪಾಲ್ಗೊಳ್ಳುವುದು. ಪ್ರತಿವರ್ಷದಂತೆ ಈ ಬಾರಿ 30 ಸ್ತಬ್ಧಚಿತ್ರ ಮೆರವಣಿಗೆ ಇರಲ್ಲ.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ