AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಎಲೆಕ್ಷನ್​ ಬೆನ್ನಲ್ಲೇ.. ರಾಜ್ಯದಲ್ಲಿ ಶುರುವಾಗುತ್ತಾ ರೆಸಾರ್ಟ್ ರಾಜಕೀಯ ಪರ್ವ?

ಬೆಂಗಳೂರು ಗ್ರಾಮಾಂತರ: ಶಿರಾ ಮತ್ತು ರಾಜರಾಜೇಶ್ವರಿನಗರದ ಉಪಚುನಾವಣೆ ಘೋಷಣೆ ಆಗುತ್ತಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಪರ್ವ ಮತ್ತೆ ಶುರುವಾಗಲಿದೆ ಎಂದು ಹಲವರು ಮಾತನಾಡುತ್ತಿದ್ದಾರೆ. ಈ ನಡುವೆ, ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯ ರೆಸಾರ್ಟ್ ಒಂದಕ್ಕೆ ಸಿಎಂ BS ಯಡಿಯೂರಪ್ಪ ಭೇಟಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಬೆಂಗಾವಲು ವಾಹನ ಇಲ್ಲದೆ ಖಾಸಗಿ ಕಾರಿನಲ್ಲಿ ರೆಸಾರ್ಟ್‌ಗೆ ಆಗಮಿಸಿದರು ಎಂದು ತಿಳಿದುಬಂದಿದೆ. ಕೋಡಗುರ್ಕಿಯ ಬಳಿಯಿರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ಗೆ ಸಿಎಂ ಭೇಟಿ ನೀಡಿದ್ದು ಈಗಾಗಲೇ ರೆಸಾರ್ಟ್​ನಲ್ಲಿ 7 ವಿಲ್ಲಾಗಳು […]

ಬೈಎಲೆಕ್ಷನ್​ ಬೆನ್ನಲ್ಲೇ.. ರಾಜ್ಯದಲ್ಲಿ ಶುರುವಾಗುತ್ತಾ ರೆಸಾರ್ಟ್ ರಾಜಕೀಯ ಪರ್ವ?
KUSHAL V
|

Updated on: Oct 04, 2020 | 4:22 PM

Share

ಬೆಂಗಳೂರು ಗ್ರಾಮಾಂತರ: ಶಿರಾ ಮತ್ತು ರಾಜರಾಜೇಶ್ವರಿನಗರದ ಉಪಚುನಾವಣೆ ಘೋಷಣೆ ಆಗುತ್ತಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಪರ್ವ ಮತ್ತೆ ಶುರುವಾಗಲಿದೆ ಎಂದು ಹಲವರು ಮಾತನಾಡುತ್ತಿದ್ದಾರೆ. ಈ ನಡುವೆ, ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯ ರೆಸಾರ್ಟ್ ಒಂದಕ್ಕೆ ಸಿಎಂ BS ಯಡಿಯೂರಪ್ಪ ಭೇಟಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಬೆಂಗಾವಲು ವಾಹನ ಇಲ್ಲದೆ ಖಾಸಗಿ ಕಾರಿನಲ್ಲಿ ರೆಸಾರ್ಟ್‌ಗೆ ಆಗಮಿಸಿದರು ಎಂದು ತಿಳಿದುಬಂದಿದೆ.

ಕೋಡಗುರ್ಕಿಯ ಬಳಿಯಿರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ಗೆ ಸಿಎಂ ಭೇಟಿ ನೀಡಿದ್ದು ಈಗಾಗಲೇ ರೆಸಾರ್ಟ್​ನಲ್ಲಿ 7 ವಿಲ್ಲಾಗಳು ಬುಕ್ಕಿಂಗ್ ಆಗಿದೆ ಎಂದು ಹೇಳಲಾಗಿದೆ. ಹಾಗಾಗಿ, ಸಿಎಂ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗುತ್ತಾ ಅಥವಾ ಉಪ‌ ಚುನಾವಣೆ ಹಿನ್ನೆಲೆಯಲ್ಲಿ ವಿಶ್ರಾಂತಿಗೆಂದು ಸಿಎಂ ರೆಸಾರ್ಟ್​ಗೆ ಆಗಮಸಿದ್ರಾ ಅನ್ನೋ ಶಂಕೆ ವ್ಯಕ್ತವಾಗಿದೆ.

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ