AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY ಜೈಲಿಗೆ ಹೋಗಿದ್ದವರು, ಈಗ RTGS ಮೂಲಕ ಹಣ ಪಡೆಯುತ್ತಿದ್ದಾರೆ: ಬೇಳೂರು

ಶಿವಮೊಗ್ಗ: ಭೂ ಕಾಯ್ದೆ ತಿದ್ದುಪಡಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರ ವಿರುದ್ಧ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. CM BSY, ಅವರ ಪುತ್ರ ಮತ್ತು ಸಚಿವ ಆರ್ ಅಶೋಕ ಅವರುಗಳು ಕಾರ್ಪೋರೇಟರ್ ಕಂಪನಿಗಳ ಗುಲಾಮರು ಎಂದು ಬೇಳೂರು ಗೋಪಾಲಕೃಷ್ಣ ಜರಿದಿದ್ದಾರೆ. ಸಿಎಂ ಬಿಎಸ್ವೈ ರೈತ ನಾಯಕರು ಅಲ್ಲ. ಬಿಎಸ್ವೈ ಮಂಡ್ಯದಿಂದ ಶಿವಮೊಗ್ಗಕ್ಕೆ ರೈತರು ಬೆಳೆದ ನಿಂಬೆ ಮಾರಾಟಕ್ಕೆ ಬಂದವರು. ಸಿಎಂ ಬಿಎಸ್ ವೈ ಮತ್ತು ಸಂಸದ ಬಿವೈ ರಾಘವೇಂದ್ರ ಹಾಗೂ ಕುಟುಂಬಸ್ಥರು […]

BSY ಜೈಲಿಗೆ ಹೋಗಿದ್ದವರು, ಈಗ RTGS ಮೂಲಕ ಹಣ ಪಡೆಯುತ್ತಿದ್ದಾರೆ: ಬೇಳೂರು
ಬೇಳೂರು ಗೋಪಾಲಕೃಷ್ಣ
ಸಾಧು ಶ್ರೀನಾಥ್​
| Edited By: |

Updated on: Sep 29, 2020 | 1:42 PM

Share

ಶಿವಮೊಗ್ಗ: ಭೂ ಕಾಯ್ದೆ ತಿದ್ದುಪಡಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರ ವಿರುದ್ಧ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. CM BSY, ಅವರ ಪುತ್ರ ಮತ್ತು ಸಚಿವ ಆರ್ ಅಶೋಕ ಅವರುಗಳು ಕಾರ್ಪೋರೇಟರ್ ಕಂಪನಿಗಳ ಗುಲಾಮರು ಎಂದು ಬೇಳೂರು ಗೋಪಾಲಕೃಷ್ಣ ಜರಿದಿದ್ದಾರೆ.

ಸಿಎಂ ಬಿಎಸ್ವೈ ರೈತ ನಾಯಕರು ಅಲ್ಲ. ಬಿಎಸ್ವೈ ಮಂಡ್ಯದಿಂದ ಶಿವಮೊಗ್ಗಕ್ಕೆ ರೈತರು ಬೆಳೆದ ನಿಂಬೆ ಮಾರಾಟಕ್ಕೆ ಬಂದವರು. ಸಿಎಂ ಬಿಎಸ್ ವೈ ಮತ್ತು ಸಂಸದ ಬಿವೈ ರಾಘವೇಂದ್ರ ಹಾಗೂ ಕುಟುಂಬಸ್ಥರು ಭ್ರಷ್ಟಾಚಾರದಲ್ಲಿ ಮಾತ್ರ ಭಾಗಿಯಾದವರು. ಮುಂದೆ ಅಧಿಕಾರ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಸಿಎಂ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

ಹಿಂದೆ ಚೆಕ್ ಮೂಲಕ ಹಣ ಪಡೆದು ಬಿಎಸ್ ವೈ ಜೈಲಿಗೆ ಹೋಗಿದ್ದರು. ಈಗ ಆರ್ ಟಿಜಿಎಸ್ ಮೂಲಕ ಹಣ ವರ್ಗಾವಣೆ ಆಗುತ್ತಿದೆ. ಇದೊಂದು ನಾಚಿಗೇಡಿನ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ