AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ ಸಮೀಪ ಇರೋ ಎಂಟಿಆರ್‌ ಹೋಟೆಲ್‌ ಜನಸಾಮಾನ್ಯರಿಂದ ಹಿಡಿದು ಮಹಾಮಹಿಮರವರೆಗೂ ದಿಲ್ ಪಸಂದ್! ರುಚಿ-ಶುಚಿ ಇಲ್ಲಿನ ಆಕರ್ಷಣೆ. ಬೆಂಗಳೂರಿನ ಕೆಲವೇ ಕೆಲ ಹಳೆಯ ಮತ್ತು ತನ್ನದೇ ಆದ ವೈಶಿಷ್ಟತೆ ಹೊಂದಿರೋ ಹೊಟೆಲ್‌ಗಳಲ್ಲಿ ಇದು ಕೂಡಾ ಒಂದು. ಇಲ್ಲಿ ಬೆಳಗಿನ ಉಪಹಾರ ಮಾಡೋದರ ಗಮ್ಮತ್ತೇ ಬೇರೆ. ಇದಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡಾ ಹೊರತಾಗಿಲ್ಲ. ಇವತ್ತು ಲಾಲ್‌ಬಾಗ್‌ನಲ್ಲಿ ವಲ್ಲಭಾಯಿ ಪಟೇಲ್‌ ಅಕಾಡೆಮಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಇತ್ತು. ಜತೆಗೆ ಸಾವಯವ ಗೊಬ್ಬರ ಘಟಕದ ಉದ್ಘಾಟನೆ ಕೂಡಾ […]

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY
ಸಾಧು ಶ್ರೀನಾಥ್​
|

Updated on:Jun 13, 2020 | 7:39 PM

Share

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ ಸಮೀಪ ಇರೋ ಎಂಟಿಆರ್‌ ಹೋಟೆಲ್‌ ಜನಸಾಮಾನ್ಯರಿಂದ ಹಿಡಿದು ಮಹಾಮಹಿಮರವರೆಗೂ ದಿಲ್ ಪಸಂದ್! ರುಚಿ-ಶುಚಿ ಇಲ್ಲಿನ ಆಕರ್ಷಣೆ. ಬೆಂಗಳೂರಿನ ಕೆಲವೇ ಕೆಲ ಹಳೆಯ ಮತ್ತು ತನ್ನದೇ ಆದ ವೈಶಿಷ್ಟತೆ ಹೊಂದಿರೋ ಹೊಟೆಲ್‌ಗಳಲ್ಲಿ ಇದು ಕೂಡಾ ಒಂದು. ಇಲ್ಲಿ ಬೆಳಗಿನ ಉಪಹಾರ ಮಾಡೋದರ ಗಮ್ಮತ್ತೇ ಬೇರೆ. ಇದಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡಾ ಹೊರತಾಗಿಲ್ಲ.

ಇವತ್ತು ಲಾಲ್‌ಬಾಗ್‌ನಲ್ಲಿ ವಲ್ಲಭಾಯಿ ಪಟೇಲ್‌ ಅಕಾಡೆಮಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಇತ್ತು. ಜತೆಗೆ ಸಾವಯವ ಗೊಬ್ಬರ ಘಟಕದ ಉದ್ಘಾಟನೆ ಕೂಡಾ ಇತ್ತು. ಹೀಗಾಗಿ ಎರಡೂ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಿಎಂ ಬಿಎಸ್‌ವೈ ಸನಿಹದಲ್ಲೇ ಇದ್ದ ಎಟಿಆರ್‌ ನತ್ತ ಹೆಜ್ಜೆ ಹಾಕಿಯೇ ಬಿಟ್ರು.

ಸೀದಾ ಎಂಟಿಆರ್‌ ಹೊಟೆಲ್‌ಗೆ ಎಂಟ್ರಿ ಕೊಟ್ಟವರೇ ತಮಗಿಷ್ಟವಾದ ತಿಂಡಿ ಆರ್ಡರ್‌ ಮಾಡಿದ್ರು.. ಲಾಕ್‌ಡೌನ್‌ ತೆರವುಗೊಳಿಸಿದ ನಂತರ ಮೊದಲ ಬಾರಿಗೆ ಹೋಟೆಲ್‌ಗೆ ತೆರಳಿದ ಮುಖ್ಯಮಂತ್ರಿ ಸಖತ್ತಾಗಿ ಬೆಳಗಿನ ಉಪಹಾರ ಸವಿದ್ರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರ ಗೌಡ ಪಾಟೀಲ್ ಮುನೇನಕೊಪ್ಪ ಮುಖ್ಯಮಂತ್ರಿಗೆ ಸಾಥ್‌ ಕೊಟ್ರು. ಎಂದಿನಂತೆ ಎಂಟಿಆರ್‌ ಹೋಟೆಲ್‌ ಸಿಬ್ಬಂದಿ ದಿಢೀರನೆ ಬಂದ ವಿಶೇಷ ಅತಿಥಿಗೆ ಸತ್ಕಾರ ಮಾಡಿ ಧನ್ಯತಾ ಭಾವ ಮೆರೆದರು!

Published On - 1:06 pm, Sat, 13 June 20

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ