AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ ಸಮೀಪ ಇರೋ ಎಂಟಿಆರ್‌ ಹೋಟೆಲ್‌ ಜನಸಾಮಾನ್ಯರಿಂದ ಹಿಡಿದು ಮಹಾಮಹಿಮರವರೆಗೂ ದಿಲ್ ಪಸಂದ್! ರುಚಿ-ಶುಚಿ ಇಲ್ಲಿನ ಆಕರ್ಷಣೆ. ಬೆಂಗಳೂರಿನ ಕೆಲವೇ ಕೆಲ ಹಳೆಯ ಮತ್ತು ತನ್ನದೇ ಆದ ವೈಶಿಷ್ಟತೆ ಹೊಂದಿರೋ ಹೊಟೆಲ್‌ಗಳಲ್ಲಿ ಇದು ಕೂಡಾ ಒಂದು. ಇಲ್ಲಿ ಬೆಳಗಿನ ಉಪಹಾರ ಮಾಡೋದರ ಗಮ್ಮತ್ತೇ ಬೇರೆ. ಇದಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡಾ ಹೊರತಾಗಿಲ್ಲ. ಇವತ್ತು ಲಾಲ್‌ಬಾಗ್‌ನಲ್ಲಿ ವಲ್ಲಭಾಯಿ ಪಟೇಲ್‌ ಅಕಾಡೆಮಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಇತ್ತು. ಜತೆಗೆ ಸಾವಯವ ಗೊಬ್ಬರ ಘಟಕದ ಉದ್ಘಾಟನೆ ಕೂಡಾ […]

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY
ಸಾಧು ಶ್ರೀನಾಥ್​
|

Updated on:Jun 13, 2020 | 7:39 PM

Share

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ ಸಮೀಪ ಇರೋ ಎಂಟಿಆರ್‌ ಹೋಟೆಲ್‌ ಜನಸಾಮಾನ್ಯರಿಂದ ಹಿಡಿದು ಮಹಾಮಹಿಮರವರೆಗೂ ದಿಲ್ ಪಸಂದ್! ರುಚಿ-ಶುಚಿ ಇಲ್ಲಿನ ಆಕರ್ಷಣೆ. ಬೆಂಗಳೂರಿನ ಕೆಲವೇ ಕೆಲ ಹಳೆಯ ಮತ್ತು ತನ್ನದೇ ಆದ ವೈಶಿಷ್ಟತೆ ಹೊಂದಿರೋ ಹೊಟೆಲ್‌ಗಳಲ್ಲಿ ಇದು ಕೂಡಾ ಒಂದು. ಇಲ್ಲಿ ಬೆಳಗಿನ ಉಪಹಾರ ಮಾಡೋದರ ಗಮ್ಮತ್ತೇ ಬೇರೆ. ಇದಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡಾ ಹೊರತಾಗಿಲ್ಲ.

ಇವತ್ತು ಲಾಲ್‌ಬಾಗ್‌ನಲ್ಲಿ ವಲ್ಲಭಾಯಿ ಪಟೇಲ್‌ ಅಕಾಡೆಮಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಇತ್ತು. ಜತೆಗೆ ಸಾವಯವ ಗೊಬ್ಬರ ಘಟಕದ ಉದ್ಘಾಟನೆ ಕೂಡಾ ಇತ್ತು. ಹೀಗಾಗಿ ಎರಡೂ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಿಎಂ ಬಿಎಸ್‌ವೈ ಸನಿಹದಲ್ಲೇ ಇದ್ದ ಎಟಿಆರ್‌ ನತ್ತ ಹೆಜ್ಜೆ ಹಾಕಿಯೇ ಬಿಟ್ರು.

ಸೀದಾ ಎಂಟಿಆರ್‌ ಹೊಟೆಲ್‌ಗೆ ಎಂಟ್ರಿ ಕೊಟ್ಟವರೇ ತಮಗಿಷ್ಟವಾದ ತಿಂಡಿ ಆರ್ಡರ್‌ ಮಾಡಿದ್ರು.. ಲಾಕ್‌ಡೌನ್‌ ತೆರವುಗೊಳಿಸಿದ ನಂತರ ಮೊದಲ ಬಾರಿಗೆ ಹೋಟೆಲ್‌ಗೆ ತೆರಳಿದ ಮುಖ್ಯಮಂತ್ರಿ ಸಖತ್ತಾಗಿ ಬೆಳಗಿನ ಉಪಹಾರ ಸವಿದ್ರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರ ಗೌಡ ಪಾಟೀಲ್ ಮುನೇನಕೊಪ್ಪ ಮುಖ್ಯಮಂತ್ರಿಗೆ ಸಾಥ್‌ ಕೊಟ್ರು. ಎಂದಿನಂತೆ ಎಂಟಿಆರ್‌ ಹೋಟೆಲ್‌ ಸಿಬ್ಬಂದಿ ದಿಢೀರನೆ ಬಂದ ವಿಶೇಷ ಅತಿಥಿಗೆ ಸತ್ಕಾರ ಮಾಡಿ ಧನ್ಯತಾ ಭಾವ ಮೆರೆದರು!

Published On - 1:06 pm, Sat, 13 June 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​