AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ ಸಮೀಪ ಇರೋ ಎಂಟಿಆರ್‌ ಹೋಟೆಲ್‌ ಜನಸಾಮಾನ್ಯರಿಂದ ಹಿಡಿದು ಮಹಾಮಹಿಮರವರೆಗೂ ದಿಲ್ ಪಸಂದ್! ರುಚಿ-ಶುಚಿ ಇಲ್ಲಿನ ಆಕರ್ಷಣೆ. ಬೆಂಗಳೂರಿನ ಕೆಲವೇ ಕೆಲ ಹಳೆಯ ಮತ್ತು ತನ್ನದೇ ಆದ ವೈಶಿಷ್ಟತೆ ಹೊಂದಿರೋ ಹೊಟೆಲ್‌ಗಳಲ್ಲಿ ಇದು ಕೂಡಾ ಒಂದು. ಇಲ್ಲಿ ಬೆಳಗಿನ ಉಪಹಾರ ಮಾಡೋದರ ಗಮ್ಮತ್ತೇ ಬೇರೆ. ಇದಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡಾ ಹೊರತಾಗಿಲ್ಲ. ಇವತ್ತು ಲಾಲ್‌ಬಾಗ್‌ನಲ್ಲಿ ವಲ್ಲಭಾಯಿ ಪಟೇಲ್‌ ಅಕಾಡೆಮಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಇತ್ತು. ಜತೆಗೆ ಸಾವಯವ ಗೊಬ್ಬರ ಘಟಕದ ಉದ್ಘಾಟನೆ ಕೂಡಾ […]

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY
ಸಾಧು ಶ್ರೀನಾಥ್​
|

Updated on:Jun 13, 2020 | 7:39 PM

Share

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ ಸಮೀಪ ಇರೋ ಎಂಟಿಆರ್‌ ಹೋಟೆಲ್‌ ಜನಸಾಮಾನ್ಯರಿಂದ ಹಿಡಿದು ಮಹಾಮಹಿಮರವರೆಗೂ ದಿಲ್ ಪಸಂದ್! ರುಚಿ-ಶುಚಿ ಇಲ್ಲಿನ ಆಕರ್ಷಣೆ. ಬೆಂಗಳೂರಿನ ಕೆಲವೇ ಕೆಲ ಹಳೆಯ ಮತ್ತು ತನ್ನದೇ ಆದ ವೈಶಿಷ್ಟತೆ ಹೊಂದಿರೋ ಹೊಟೆಲ್‌ಗಳಲ್ಲಿ ಇದು ಕೂಡಾ ಒಂದು. ಇಲ್ಲಿ ಬೆಳಗಿನ ಉಪಹಾರ ಮಾಡೋದರ ಗಮ್ಮತ್ತೇ ಬೇರೆ. ಇದಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡಾ ಹೊರತಾಗಿಲ್ಲ.

ಇವತ್ತು ಲಾಲ್‌ಬಾಗ್‌ನಲ್ಲಿ ವಲ್ಲಭಾಯಿ ಪಟೇಲ್‌ ಅಕಾಡೆಮಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಇತ್ತು. ಜತೆಗೆ ಸಾವಯವ ಗೊಬ್ಬರ ಘಟಕದ ಉದ್ಘಾಟನೆ ಕೂಡಾ ಇತ್ತು. ಹೀಗಾಗಿ ಎರಡೂ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಿಎಂ ಬಿಎಸ್‌ವೈ ಸನಿಹದಲ್ಲೇ ಇದ್ದ ಎಟಿಆರ್‌ ನತ್ತ ಹೆಜ್ಜೆ ಹಾಕಿಯೇ ಬಿಟ್ರು.

ಸೀದಾ ಎಂಟಿಆರ್‌ ಹೊಟೆಲ್‌ಗೆ ಎಂಟ್ರಿ ಕೊಟ್ಟವರೇ ತಮಗಿಷ್ಟವಾದ ತಿಂಡಿ ಆರ್ಡರ್‌ ಮಾಡಿದ್ರು.. ಲಾಕ್‌ಡೌನ್‌ ತೆರವುಗೊಳಿಸಿದ ನಂತರ ಮೊದಲ ಬಾರಿಗೆ ಹೋಟೆಲ್‌ಗೆ ತೆರಳಿದ ಮುಖ್ಯಮಂತ್ರಿ ಸಖತ್ತಾಗಿ ಬೆಳಗಿನ ಉಪಹಾರ ಸವಿದ್ರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರ ಗೌಡ ಪಾಟೀಲ್ ಮುನೇನಕೊಪ್ಪ ಮುಖ್ಯಮಂತ್ರಿಗೆ ಸಾಥ್‌ ಕೊಟ್ರು. ಎಂದಿನಂತೆ ಎಂಟಿಆರ್‌ ಹೋಟೆಲ್‌ ಸಿಬ್ಬಂದಿ ದಿಢೀರನೆ ಬಂದ ವಿಶೇಷ ಅತಿಥಿಗೆ ಸತ್ಕಾರ ಮಾಡಿ ಧನ್ಯತಾ ಭಾವ ಮೆರೆದರು!

Published On - 1:06 pm, Sat, 13 June 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ