AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ ಸಮೀಪ ಇರೋ ಎಂಟಿಆರ್‌ ಹೋಟೆಲ್‌ ಜನಸಾಮಾನ್ಯರಿಂದ ಹಿಡಿದು ಮಹಾಮಹಿಮರವರೆಗೂ ದಿಲ್ ಪಸಂದ್! ರುಚಿ-ಶುಚಿ ಇಲ್ಲಿನ ಆಕರ್ಷಣೆ. ಬೆಂಗಳೂರಿನ ಕೆಲವೇ ಕೆಲ ಹಳೆಯ ಮತ್ತು ತನ್ನದೇ ಆದ ವೈಶಿಷ್ಟತೆ ಹೊಂದಿರೋ ಹೊಟೆಲ್‌ಗಳಲ್ಲಿ ಇದು ಕೂಡಾ ಒಂದು. ಇಲ್ಲಿ ಬೆಳಗಿನ ಉಪಹಾರ ಮಾಡೋದರ ಗಮ್ಮತ್ತೇ ಬೇರೆ. ಇದಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡಾ ಹೊರತಾಗಿಲ್ಲ. ಇವತ್ತು ಲಾಲ್‌ಬಾಗ್‌ನಲ್ಲಿ ವಲ್ಲಭಾಯಿ ಪಟೇಲ್‌ ಅಕಾಡೆಮಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಇತ್ತು. ಜತೆಗೆ ಸಾವಯವ ಗೊಬ್ಬರ ಘಟಕದ ಉದ್ಘಾಟನೆ ಕೂಡಾ […]

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY
ಸಾಧು ಶ್ರೀನಾಥ್​
|

Updated on:Jun 13, 2020 | 7:39 PM

Share

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್‌ ಸಮೀಪ ಇರೋ ಎಂಟಿಆರ್‌ ಹೋಟೆಲ್‌ ಜನಸಾಮಾನ್ಯರಿಂದ ಹಿಡಿದು ಮಹಾಮಹಿಮರವರೆಗೂ ದಿಲ್ ಪಸಂದ್! ರುಚಿ-ಶುಚಿ ಇಲ್ಲಿನ ಆಕರ್ಷಣೆ. ಬೆಂಗಳೂರಿನ ಕೆಲವೇ ಕೆಲ ಹಳೆಯ ಮತ್ತು ತನ್ನದೇ ಆದ ವೈಶಿಷ್ಟತೆ ಹೊಂದಿರೋ ಹೊಟೆಲ್‌ಗಳಲ್ಲಿ ಇದು ಕೂಡಾ ಒಂದು. ಇಲ್ಲಿ ಬೆಳಗಿನ ಉಪಹಾರ ಮಾಡೋದರ ಗಮ್ಮತ್ತೇ ಬೇರೆ. ಇದಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೂಡಾ ಹೊರತಾಗಿಲ್ಲ.

ಇವತ್ತು ಲಾಲ್‌ಬಾಗ್‌ನಲ್ಲಿ ವಲ್ಲಭಾಯಿ ಪಟೇಲ್‌ ಅಕಾಡೆಮಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಇತ್ತು. ಜತೆಗೆ ಸಾವಯವ ಗೊಬ್ಬರ ಘಟಕದ ಉದ್ಘಾಟನೆ ಕೂಡಾ ಇತ್ತು. ಹೀಗಾಗಿ ಎರಡೂ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸಿಎಂ ಬಿಎಸ್‌ವೈ ಸನಿಹದಲ್ಲೇ ಇದ್ದ ಎಟಿಆರ್‌ ನತ್ತ ಹೆಜ್ಜೆ ಹಾಕಿಯೇ ಬಿಟ್ರು.

ಸೀದಾ ಎಂಟಿಆರ್‌ ಹೊಟೆಲ್‌ಗೆ ಎಂಟ್ರಿ ಕೊಟ್ಟವರೇ ತಮಗಿಷ್ಟವಾದ ತಿಂಡಿ ಆರ್ಡರ್‌ ಮಾಡಿದ್ರು.. ಲಾಕ್‌ಡೌನ್‌ ತೆರವುಗೊಳಿಸಿದ ನಂತರ ಮೊದಲ ಬಾರಿಗೆ ಹೋಟೆಲ್‌ಗೆ ತೆರಳಿದ ಮುಖ್ಯಮಂತ್ರಿ ಸಖತ್ತಾಗಿ ಬೆಳಗಿನ ಉಪಹಾರ ಸವಿದ್ರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರ ಗೌಡ ಪಾಟೀಲ್ ಮುನೇನಕೊಪ್ಪ ಮುಖ್ಯಮಂತ್ರಿಗೆ ಸಾಥ್‌ ಕೊಟ್ರು. ಎಂದಿನಂತೆ ಎಂಟಿಆರ್‌ ಹೋಟೆಲ್‌ ಸಿಬ್ಬಂದಿ ದಿಢೀರನೆ ಬಂದ ವಿಶೇಷ ಅತಿಥಿಗೆ ಸತ್ಕಾರ ಮಾಡಿ ಧನ್ಯತಾ ಭಾವ ಮೆರೆದರು!

Published On - 1:06 pm, Sat, 13 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!