AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕರೆದ ಸಭೆಗೆ ಬಾರದ ಮೆಡಿಕಲ್‌ ಕಾಲೇಜಿಗೆ ಸರ್ಕಾರ ಏನು ಮಾಡಿತು ಗೊತ್ತಾ ?

ಬೆಂಗಳೂರು: ಕೊರೊನಾ ಬಿಕ್ಕಟ್ಟು ಎದುರಿಸಲು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕರೆದ ಸಭೆಗೆ ಬರದೇ ಕೈಕೊಟ್ಟ ವೈದಿಹಿ ಖಾಸಗಿ ವೈದ್ಯಕೀಯ ಕಾಲೇಜಿಗೆ ನೋಟೀಸ್‌ ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಕೆಲ ಖಡಕ್‌ ನಿರ್ಧಾರಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಹೌದು ಸಿಎಂ ಬಿಎಸ್‌ವೈ ಇವತ್ತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಸಂಕಷ್ಟ ಎದುರಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಸಭೆ ಕರೆದಿದ್ರು. ಅಲ್ಲಿ ಖಾಸಗಿ ಮೆಡಿಕಲ್‌ ಕಾಲೇಜುಗಳು ಕನಿಷ್ಟ ಶೇಕಡಾ 50ರಷ್ಟು ಬೆಡ್‌ಗಳನ್ನು […]

ಸಿಎಂ ಕರೆದ ಸಭೆಗೆ ಬಾರದ ಮೆಡಿಕಲ್‌ ಕಾಲೇಜಿಗೆ ಸರ್ಕಾರ ಏನು ಮಾಡಿತು ಗೊತ್ತಾ ?
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Guru
| Edited By: |

Updated on: Jul 18, 2020 | 6:16 PM

Share

ಬೆಂಗಳೂರು: ಕೊರೊನಾ ಬಿಕ್ಕಟ್ಟು ಎದುರಿಸಲು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕರೆದ ಸಭೆಗೆ ಬರದೇ ಕೈಕೊಟ್ಟ ವೈದಿಹಿ ಖಾಸಗಿ ವೈದ್ಯಕೀಯ ಕಾಲೇಜಿಗೆ ನೋಟೀಸ್‌ ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಕೆಲ ಖಡಕ್‌ ನಿರ್ಧಾರಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ.

ಹೌದು ಸಿಎಂ ಬಿಎಸ್‌ವೈ ಇವತ್ತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಸಂಕಷ್ಟ ಎದುರಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಸಭೆ ಕರೆದಿದ್ರು. ಅಲ್ಲಿ ಖಾಸಗಿ ಮೆಡಿಕಲ್‌ ಕಾಲೇಜುಗಳು ಕನಿಷ್ಟ ಶೇಕಡಾ 50ರಷ್ಟು ಬೆಡ್‌ಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡುವ ಕುರಿತು ಸರ್ಕಾರ ಅವುಗಳೊಂದಿಗೆ ಚರ್ಚೆ ನಡೆಸಿತು.

ಆದ್ರೆ ಸಿಎಂ ನೇತೃತ್ವದ ಸಭೆಗೆ ಬೆಂಗಳೂರಿನ ವೈದೇಹಿ ಮೆಡಿಕಲ್ ಕಾಲೇಜು ಮುಖ್ಯಸ್ಥರು ಗೈರಾಗಿದ್ದರು. ಇದರಿಂದ ಕೆಂಡಾಮಂಡಲವಾಗಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಭೆಗೆ ಗೈರಾದ ಕಾಲೇಜಿಗೆ ತಕ್ಷಣವೇ ಕಾರಣ ಕೇಳಿ ನೋಟಿಸ್‌ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!