AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕರೆದ ಸಭೆಗೆ ಬಾರದ ಮೆಡಿಕಲ್‌ ಕಾಲೇಜಿಗೆ ಸರ್ಕಾರ ಏನು ಮಾಡಿತು ಗೊತ್ತಾ ?

ಬೆಂಗಳೂರು: ಕೊರೊನಾ ಬಿಕ್ಕಟ್ಟು ಎದುರಿಸಲು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕರೆದ ಸಭೆಗೆ ಬರದೇ ಕೈಕೊಟ್ಟ ವೈದಿಹಿ ಖಾಸಗಿ ವೈದ್ಯಕೀಯ ಕಾಲೇಜಿಗೆ ನೋಟೀಸ್‌ ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಕೆಲ ಖಡಕ್‌ ನಿರ್ಧಾರಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಹೌದು ಸಿಎಂ ಬಿಎಸ್‌ವೈ ಇವತ್ತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಸಂಕಷ್ಟ ಎದುರಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಸಭೆ ಕರೆದಿದ್ರು. ಅಲ್ಲಿ ಖಾಸಗಿ ಮೆಡಿಕಲ್‌ ಕಾಲೇಜುಗಳು ಕನಿಷ್ಟ ಶೇಕಡಾ 50ರಷ್ಟು ಬೆಡ್‌ಗಳನ್ನು […]

ಸಿಎಂ ಕರೆದ ಸಭೆಗೆ ಬಾರದ ಮೆಡಿಕಲ್‌ ಕಾಲೇಜಿಗೆ ಸರ್ಕಾರ ಏನು ಮಾಡಿತು ಗೊತ್ತಾ ?
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Guru
| Updated By: ಸಾಧು ಶ್ರೀನಾಥ್​|

Updated on: Jul 18, 2020 | 6:16 PM

Share

ಬೆಂಗಳೂರು: ಕೊರೊನಾ ಬಿಕ್ಕಟ್ಟು ಎದುರಿಸಲು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕರೆದ ಸಭೆಗೆ ಬರದೇ ಕೈಕೊಟ್ಟ ವೈದಿಹಿ ಖಾಸಗಿ ವೈದ್ಯಕೀಯ ಕಾಲೇಜಿಗೆ ನೋಟೀಸ್‌ ನೀಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಕೆಲ ಖಡಕ್‌ ನಿರ್ಧಾರಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ.

ಹೌದು ಸಿಎಂ ಬಿಎಸ್‌ವೈ ಇವತ್ತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಸಂಕಷ್ಟ ಎದುರಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಸಭೆ ಕರೆದಿದ್ರು. ಅಲ್ಲಿ ಖಾಸಗಿ ಮೆಡಿಕಲ್‌ ಕಾಲೇಜುಗಳು ಕನಿಷ್ಟ ಶೇಕಡಾ 50ರಷ್ಟು ಬೆಡ್‌ಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡುವ ಕುರಿತು ಸರ್ಕಾರ ಅವುಗಳೊಂದಿಗೆ ಚರ್ಚೆ ನಡೆಸಿತು.

ಆದ್ರೆ ಸಿಎಂ ನೇತೃತ್ವದ ಸಭೆಗೆ ಬೆಂಗಳೂರಿನ ವೈದೇಹಿ ಮೆಡಿಕಲ್ ಕಾಲೇಜು ಮುಖ್ಯಸ್ಥರು ಗೈರಾಗಿದ್ದರು. ಇದರಿಂದ ಕೆಂಡಾಮಂಡಲವಾಗಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಭೆಗೆ ಗೈರಾದ ಕಾಲೇಜಿಗೆ ತಕ್ಷಣವೇ ಕಾರಣ ಕೇಳಿ ನೋಟಿಸ್‌ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?