AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ವರುಣಾಘಾತ, ಜಿಲ್ಲಾ ಕೇಂದ್ರಗಳಿಗೆ ತೆರಳುವಂತೆ ಸಚಿವರಿಗೆ ಸಿಎಂ BSY ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಅಪಾರ ಹಾನಿಯಾಗುತ್ತಿದೆ. ಕೊರೊನಾದಿಂದಾಗಿ ಆಸ್ಪತ್ರೆಯಲ್ಲಿದ್ದರೂ ಇದನ್ನು ಗಮನಿಸಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ರಾಜ್ಯದ ಸಚಿವರುಗಳಿಗೆ ತಕ್ಷಣವೇ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ತೆರಳಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಕೊಡಗು, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಆದ್ರೆ ಕೆಲವೆಡೆ ಮಳೆಯಿಂದ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿದೆ. ಬೆಳಗಾವಿಯಲ್ಲಂತೂ ಪ್ರವಾಹವೇ ಬಂದಿದ್ದು, ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಕೊಡಗಿನಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಗಳೇ ಮಾಯಾವಾಗುತ್ತಿವೆ. ಇದೆಲ್ಲವನ್ನೂ ಆಸ್ಪತ್ರೆಯಿಂದಲೇ […]

ರಾಜ್ಯದಲ್ಲಿ ವರುಣಾಘಾತ, ಜಿಲ್ಲಾ ಕೇಂದ್ರಗಳಿಗೆ ತೆರಳುವಂತೆ ಸಚಿವರಿಗೆ ಸಿಎಂ BSY ಸೂಚನೆ
Guru
| Edited By: |

Updated on: Aug 06, 2020 | 4:28 PM

Share

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಅಪಾರ ಹಾನಿಯಾಗುತ್ತಿದೆ. ಕೊರೊನಾದಿಂದಾಗಿ ಆಸ್ಪತ್ರೆಯಲ್ಲಿದ್ದರೂ ಇದನ್ನು ಗಮನಿಸಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ರಾಜ್ಯದ ಸಚಿವರುಗಳಿಗೆ ತಕ್ಷಣವೇ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ತೆರಳಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಕೊಡಗು, ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಆದ್ರೆ ಕೆಲವೆಡೆ ಮಳೆಯಿಂದ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿದೆ. ಬೆಳಗಾವಿಯಲ್ಲಂತೂ ಪ್ರವಾಹವೇ ಬಂದಿದ್ದು, ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಕೊಡಗಿನಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಗಳೇ ಮಾಯಾವಾಗುತ್ತಿವೆ.

ಇದೆಲ್ಲವನ್ನೂ ಆಸ್ಪತ್ರೆಯಿಂದಲೇ ಗಮನಿಸಿರುವ ಮುಖ್ಯಮಂತ್ರಿ ಬಿಎಸ್‌ವೈ, ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ತಕ್ಷಣವೇ ತಮ್ಮ ಉಸ್ತುವಾರಿ ಜಿಲ್ಲೆಗಳು ಹಾಗೂ ಶಾಸಕರುಗಳಿಗೆ ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಮಾಡಬೇಕಾದ ಕಾರ್ಯಗಳ ಕುರಿತು ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ