AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಣ್ಣ ಪ್ರತಿಮೆ ವಿವಾದ: ಪರಿಸ್ಥಿತಿ ಶಾಂತವಾಗಿದೆ ಎಂದ CM ಯಡಿಯೂರಪ್ಪ!

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದ ವಿವಾದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ವಿವಾದ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಿ ಸೂಕ್ತ ಸೂಚನೆ ಕೊಟ್ಟಿದ್ದೇನೆ. ಮರಾಠಿಗರು, ಕನ್ನಡಿಗರು ಅನ್ನುವ ಸಮಸ್ಯೆಯೇ ಇರಬಾರದು. ಈಗ ಎಲ್ಲವೂ ಬಗೆಹರಿದಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಿದ್ದಾರೆ. ಈಗ ಪೀರನವಾಡಿಯಲ್ಲಿ ಯಾವುದೇ […]

ರಾಯಣ್ಣ ಪ್ರತಿಮೆ ವಿವಾದ: ಪರಿಸ್ಥಿತಿ ಶಾಂತವಾಗಿದೆ ಎಂದ CM ಯಡಿಯೂರಪ್ಪ!
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Guru
Guru| Edited By: ಸಾಧು ಶ್ರೀನಾಥ್​|

Updated on: Aug 28, 2020 | 3:49 PM

Share

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದ ವಿವಾದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ವಿವಾದ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಿ ಸೂಕ್ತ ಸೂಚನೆ ಕೊಟ್ಟಿದ್ದೇನೆ. ಮರಾಠಿಗರು, ಕನ್ನಡಿಗರು ಅನ್ನುವ ಸಮಸ್ಯೆಯೇ ಇರಬಾರದು. ಈಗ ಎಲ್ಲವೂ ಬಗೆಹರಿದಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಿದ್ದಾರೆ. ಈಗ ಪೀರನವಾಡಿಯಲ್ಲಿ ಯಾವುದೇ ರೀತಿ ಸಮಸ್ಯೆ ಇಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

Also Read: ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು Also Read: ಕಾನೂನು ಸುವ್ಯವಸ್ಥೆ ಕಾಪಾಡಲು ADGP ಅಮರಕುಮಾರ್‌ ಪಾಂಡೆ ಬೆಳಗಾವಿಗೆ

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ