AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ -BY ವಿಜಯೇಂದ್ರ

ತುಮಕೂರು: ದೊಡ್ಡ ಸವಾಲನ್ನು ಒಗ್ಗಟ್ಟಾಗಿ ಸ್ವೀಕರಿಸಿ ಗೆಲುವು ಸಾಧಿಸಿದ್ದೇವೆ ಎಂದು ತುಮಕೂರಿನಲ್ಲಿ ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ನಂತರ ಮಾತನಾಡಿದ ವಿಜಯೇಂದ್ರ ಬಿಜೆಪಿಯ ಎಲ್ಲಾ ಮುಖಂಡರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ಶಿರಾ ಕ್ಷೇತ್ರದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದೇವೆ. ಸಿಎಂ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ ಎಂದು ಮತದಾರರ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದ್ರು. ಅಲ್ಲದೆ ರಾಜಕಾರಣವನ್ನು ಜಾತಿ […]

ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ -BY ವಿಜಯೇಂದ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Nov 10, 2020 | 4:20 PM

ತುಮಕೂರು: ದೊಡ್ಡ ಸವಾಲನ್ನು ಒಗ್ಗಟ್ಟಾಗಿ ಸ್ವೀಕರಿಸಿ ಗೆಲುವು ಸಾಧಿಸಿದ್ದೇವೆ ಎಂದು ತುಮಕೂರಿನಲ್ಲಿ ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ನಂತರ ಮಾತನಾಡಿದ ವಿಜಯೇಂದ್ರ ಬಿಜೆಪಿಯ ಎಲ್ಲಾ ಮುಖಂಡರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ಶಿರಾ ಕ್ಷೇತ್ರದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದೇವೆ. ಸಿಎಂ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ ಎಂದು ಮತದಾರರ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದ್ರು.

ಅಲ್ಲದೆ ರಾಜಕಾರಣವನ್ನು ಜಾತಿ ಆಧಾರದಲ್ಲಿ ಗೆಲ್ಲುವುದು ಮುಗಿದಿದೆ. ಯಡಿಯೂರಪ್ಪ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ವಿರೋಧ ಪಕ್ಷದವರು ಚುನಾವಣೆ ಘೋಷಣೆ ಆದಾಗಲೇ ಸೋಲು ಒಪ್ಪಿಕೊಂಡಿದ್ದರು. ಶಿರಾ ಮತ್ತು ಆರ್​.ಆರ್​. ನಗರ ಅಸೆಂಬ್ಲಿ ಫಲಿತಾಂಶ ನೋಡಿ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದರು.

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!