AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ -BY ವಿಜಯೇಂದ್ರ

ತುಮಕೂರು: ದೊಡ್ಡ ಸವಾಲನ್ನು ಒಗ್ಗಟ್ಟಾಗಿ ಸ್ವೀಕರಿಸಿ ಗೆಲುವು ಸಾಧಿಸಿದ್ದೇವೆ ಎಂದು ತುಮಕೂರಿನಲ್ಲಿ ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ನಂತರ ಮಾತನಾಡಿದ ವಿಜಯೇಂದ್ರ ಬಿಜೆಪಿಯ ಎಲ್ಲಾ ಮುಖಂಡರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ಶಿರಾ ಕ್ಷೇತ್ರದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದೇವೆ. ಸಿಎಂ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ ಎಂದು ಮತದಾರರ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದ್ರು. ಅಲ್ಲದೆ ರಾಜಕಾರಣವನ್ನು ಜಾತಿ […]

ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ -BY ವಿಜಯೇಂದ್ರ
ಆಯೇಷಾ ಬಾನು
| Edited By: |

Updated on: Nov 10, 2020 | 4:20 PM

Share

ತುಮಕೂರು: ದೊಡ್ಡ ಸವಾಲನ್ನು ಒಗ್ಗಟ್ಟಾಗಿ ಸ್ವೀಕರಿಸಿ ಗೆಲುವು ಸಾಧಿಸಿದ್ದೇವೆ ಎಂದು ತುಮಕೂರಿನಲ್ಲಿ ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ನಂತರ ಮಾತನಾಡಿದ ವಿಜಯೇಂದ್ರ ಬಿಜೆಪಿಯ ಎಲ್ಲಾ ಮುಖಂಡರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ಶಿರಾ ಕ್ಷೇತ್ರದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದೇವೆ. ಸಿಎಂ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ ಎಂದು ಮತದಾರರ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದ್ರು.

ಅಲ್ಲದೆ ರಾಜಕಾರಣವನ್ನು ಜಾತಿ ಆಧಾರದಲ್ಲಿ ಗೆಲ್ಲುವುದು ಮುಗಿದಿದೆ. ಯಡಿಯೂರಪ್ಪ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ವಿರೋಧ ಪಕ್ಷದವರು ಚುನಾವಣೆ ಘೋಷಣೆ ಆದಾಗಲೇ ಸೋಲು ಒಪ್ಪಿಕೊಂಡಿದ್ದರು. ಶಿರಾ ಮತ್ತು ಆರ್​.ಆರ್​. ನಗರ ಅಸೆಂಬ್ಲಿ ಫಲಿತಾಂಶ ನೋಡಿ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದರು.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!