AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ -BY ವಿಜಯೇಂದ್ರ

ತುಮಕೂರು: ದೊಡ್ಡ ಸವಾಲನ್ನು ಒಗ್ಗಟ್ಟಾಗಿ ಸ್ವೀಕರಿಸಿ ಗೆಲುವು ಸಾಧಿಸಿದ್ದೇವೆ ಎಂದು ತುಮಕೂರಿನಲ್ಲಿ ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ನಂತರ ಮಾತನಾಡಿದ ವಿಜಯೇಂದ್ರ ಬಿಜೆಪಿಯ ಎಲ್ಲಾ ಮುಖಂಡರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ಶಿರಾ ಕ್ಷೇತ್ರದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದೇವೆ. ಸಿಎಂ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ ಎಂದು ಮತದಾರರ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದ್ರು. ಅಲ್ಲದೆ ರಾಜಕಾರಣವನ್ನು ಜಾತಿ […]

ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ -BY ವಿಜಯೇಂದ್ರ
ಆಯೇಷಾ ಬಾನು
| Edited By: |

Updated on: Nov 10, 2020 | 4:20 PM

Share

ತುಮಕೂರು: ದೊಡ್ಡ ಸವಾಲನ್ನು ಒಗ್ಗಟ್ಟಾಗಿ ಸ್ವೀಕರಿಸಿ ಗೆಲುವು ಸಾಧಿಸಿದ್ದೇವೆ ಎಂದು ತುಮಕೂರಿನಲ್ಲಿ ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ನಂತರ ಮಾತನಾಡಿದ ವಿಜಯೇಂದ್ರ ಬಿಜೆಪಿಯ ಎಲ್ಲಾ ಮುಖಂಡರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ಶಿರಾ ಕ್ಷೇತ್ರದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡಿದ್ದೇವೆ. ಸಿಎಂ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಶಿರಾದಲ್ಲಿ ಅಲೆ ಅಲ್ಲ, ಸುನಾಮಿ ರೀತಿಯ ಬೆಂಬಲ ಸಿಕ್ಕಿದೆ ಎಂದು ಮತದಾರರ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದ್ರು.

ಅಲ್ಲದೆ ರಾಜಕಾರಣವನ್ನು ಜಾತಿ ಆಧಾರದಲ್ಲಿ ಗೆಲ್ಲುವುದು ಮುಗಿದಿದೆ. ಯಡಿಯೂರಪ್ಪ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ವಿರೋಧ ಪಕ್ಷದವರು ಚುನಾವಣೆ ಘೋಷಣೆ ಆದಾಗಲೇ ಸೋಲು ಒಪ್ಪಿಕೊಂಡಿದ್ದರು. ಶಿರಾ ಮತ್ತು ಆರ್​.ಆರ್​. ನಗರ ಅಸೆಂಬ್ಲಿ ಫಲಿತಾಂಶ ನೋಡಿ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದರು.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ