AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯೂಟಿ ಮುಗಿಸಿ ಹಿಂದಿರುಗುವಾಗ ಬ್ರೇಕ್​ ಜಾಮ್​: ಸಿಎಂ ಬೆಂಗಾವಲು ವಾಹನ ಪಲ್ಟಿ

ಚಿಕ್ಕಮಗಳೂರು: ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಜೇನುಗದ್ದೆ ಬಳಿ ನಡೆದಿದೆ. ಸಿಎಂ ಬೆಂಗಾವಲು ವಾಹನದ ಸಿಬ್ಬಂದಿ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಅವಘಡ ಸಂಭವಿಸಿದೆ. ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮಕ್ಕೆ ತೆರಳಿದ್ದ ಬೆಂಗಾವಲು ಪಡೆಯ ಜೀಪ್ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಪಲ್ಟಿಯಾಗಿದೆ. ಜೀಪ್ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇನ್ನು, ಜೀಪ್​ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡ್ಯೂಟಿ ಮುಗಿಸಿ ಹಿಂದಿರುಗುವಾಗ ಬ್ರೇಕ್​ ಜಾಮ್​: ಸಿಎಂ ಬೆಂಗಾವಲು ವಾಹನ ಪಲ್ಟಿ
KUSHAL V
|

Updated on: Nov 06, 2020 | 4:50 PM

Share

ಚಿಕ್ಕಮಗಳೂರು: ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಜೇನುಗದ್ದೆ ಬಳಿ ನಡೆದಿದೆ. ಸಿಎಂ ಬೆಂಗಾವಲು ವಾಹನದ ಸಿಬ್ಬಂದಿ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಅವಘಡ ಸಂಭವಿಸಿದೆ.

ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮಕ್ಕೆ ತೆರಳಿದ್ದ ಬೆಂಗಾವಲು ಪಡೆಯ ಜೀಪ್ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಪಲ್ಟಿಯಾಗಿದೆ. ಜೀಪ್ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇನ್ನು, ಜೀಪ್​ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು