AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯೂಟಿ ಮುಗಿಸಿ ಹಿಂದಿರುಗುವಾಗ ಬ್ರೇಕ್​ ಜಾಮ್​: ಸಿಎಂ ಬೆಂಗಾವಲು ವಾಹನ ಪಲ್ಟಿ

ಚಿಕ್ಕಮಗಳೂರು: ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಜೇನುಗದ್ದೆ ಬಳಿ ನಡೆದಿದೆ. ಸಿಎಂ ಬೆಂಗಾವಲು ವಾಹನದ ಸಿಬ್ಬಂದಿ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಅವಘಡ ಸಂಭವಿಸಿದೆ. ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮಕ್ಕೆ ತೆರಳಿದ್ದ ಬೆಂಗಾವಲು ಪಡೆಯ ಜೀಪ್ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಪಲ್ಟಿಯಾಗಿದೆ. ಜೀಪ್ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇನ್ನು, ಜೀಪ್​ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡ್ಯೂಟಿ ಮುಗಿಸಿ ಹಿಂದಿರುಗುವಾಗ ಬ್ರೇಕ್​ ಜಾಮ್​: ಸಿಎಂ ಬೆಂಗಾವಲು ವಾಹನ ಪಲ್ಟಿ
KUSHAL V
|

Updated on: Nov 06, 2020 | 4:50 PM

Share

ಚಿಕ್ಕಮಗಳೂರು: ಸಿಎಂ ಬೆಂಗಾವಲು ವಾಹನ ಪಲ್ಟಿಯಾಗಿ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಜೇನುಗದ್ದೆ ಬಳಿ ನಡೆದಿದೆ. ಸಿಎಂ ಬೆಂಗಾವಲು ವಾಹನದ ಸಿಬ್ಬಂದಿ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಅವಘಡ ಸಂಭವಿಸಿದೆ.

ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮಕ್ಕೆ ತೆರಳಿದ್ದ ಬೆಂಗಾವಲು ಪಡೆಯ ಜೀಪ್ ಡ್ಯೂಟಿ ಮುಗಿಸಿ ಹಿಂದಿರುಗುವಾಗ ಪಲ್ಟಿಯಾಗಿದೆ. ಜೀಪ್ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇನ್ನು, ಜೀಪ್​ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್