AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನದಲ್ಲಿ ಬಾಕಿ ಪಾವತಿ, ಕಬ್ಬು ಬೆಳೆಗಾರರಿಗೆ ಕುಮಾರಸ್ವಾಮಿ ಅಭಯ

ಬೆಂಗಳೂರು:ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಇಂದು ಕಬ್ಬು ಬೆಳೆಗಾರರ ಜೊತೆಗೆ ಸಭೆ ನಡೆಸಿದ್ದು, ಹೋರಾಟ ಕೈಬಿಡುವಂತೆ ಮನವಿ ಮಾಡಿದ್ದಾರೆ. ಸಕ್ಕರೆ ಕಾರ್ಖಾನೆಗಳ ಬಾಕಿ ಹಣ ಪಾವತಿಗೆ ಪಟ್ಟುಹಿಡಿದಿರುವ ಕಬ್ಬು ಬೆಳೆಗಾರರ ಜೊತೆ ಒಂದು ಗಂಟೆ ಕಾಲ ಚರ್ಚಿಸಿದ ಹೆಚ್​ಡಿಕೆ, ಕೂಡಲೇ ಕಾರ್ಖಾನೆಗಳಿಂದ ಬಾಕಿ ಹಣ ವಸೂಲಿಗೆ ಕ್ರಮ ಕೈಗೊಳ್ಳುವೆ. ಚುನಾವಣಾ ನೀತಿ ಸಂಹಿತೆ ಅಡ್ಡಿ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಈಗ ಹೋರಾಟ ಕೈಬಿಡಿ ಅಂತಾ ಮನವಿ ಮಾಡಿದರು. ರೈತರ ನೇತೃತ್ವ ವಹಿಸಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು. […]

15 ದಿನದಲ್ಲಿ ಬಾಕಿ ಪಾವತಿ, ಕಬ್ಬು ಬೆಳೆಗಾರರಿಗೆ ಕುಮಾರಸ್ವಾಮಿ ಅಭಯ
Team Veegam
| Edited By: |

Updated on:Sep 07, 2019 | 3:16 PM

Share

ಬೆಂಗಳೂರು:ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಇಂದು ಕಬ್ಬು ಬೆಳೆಗಾರರ ಜೊತೆಗೆ ಸಭೆ ನಡೆಸಿದ್ದು, ಹೋರಾಟ ಕೈಬಿಡುವಂತೆ ಮನವಿ ಮಾಡಿದ್ದಾರೆ.

ಸಕ್ಕರೆ ಕಾರ್ಖಾನೆಗಳ ಬಾಕಿ ಹಣ ಪಾವತಿಗೆ ಪಟ್ಟುಹಿಡಿದಿರುವ ಕಬ್ಬು ಬೆಳೆಗಾರರ ಜೊತೆ ಒಂದು ಗಂಟೆ ಕಾಲ ಚರ್ಚಿಸಿದ ಹೆಚ್​ಡಿಕೆ, ಕೂಡಲೇ ಕಾರ್ಖಾನೆಗಳಿಂದ ಬಾಕಿ ಹಣ ವಸೂಲಿಗೆ ಕ್ರಮ ಕೈಗೊಳ್ಳುವೆ. ಚುನಾವಣಾ ನೀತಿ ಸಂಹಿತೆ ಅಡ್ಡಿ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಈಗ ಹೋರಾಟ ಕೈಬಿಡಿ ಅಂತಾ ಮನವಿ ಮಾಡಿದರು.

ರೈತರ ನೇತೃತ್ವ ವಹಿಸಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು. ಮಹತ್ವದ ಸಭೆಯಲ್ಲಿ ಸರ್ಕಾರದ ಸಿಎಸ್​ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಕಬ್ಬು ಕಾರ್ಖಾನೆಗಳು ಬೆಳೆಗಾರರಿಗೆ 3 ಸಾವಿರ ಕೋಟಿ ರೂ ಹಣ ಬಾಕಿ ಪಾವತಿಸಬೇಕಿವೆ. ಇದಕ್ಕೆ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ 15 ದಿನಗಳ ಗಡುವು ಕೊಟ್ಟಿದ್ದೇವೆ ಎಂದು ಸಭೆ ಬಳಿಕ ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

Published On - 6:48 pm, Tue, 4 June 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ