AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪ ಅವರ ಆದೇಶವನ್ನೇ ದಿಕ್ಕರಿಸಿದ್ರಾ ರೇಣುಕಾಚಾರ್ಯ?

ದಾವಣಗೆರೆ: ಭಾನುವಾರವಾದ ಇವತ್ತು ರಾಜ್ಯಾದ್ಯಂತ ಲಾಕ್‌ಡೌನ್‌ ಇದೆ. ಆದ್ರೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರಿಗೆ ಮಾತ್ರ ಇದು ಅನ್ವಯವಾಗೊಲ್ಲ ಅಂತಾ ಕಾಣುತ್ತೆ. ಹೀಗಾಗಿ ಲಾಕ್‌ ಡೌನ್‌ ಇದ್ರೂ ಅದನ್ನು ಉಲ್ಲಂಘಿಸಿ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಸ್ವತಃ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ರೇಣುಕಾಚಾರ್ಯ ರಾಜ್ಯ ಸರ್ಕಾರದ ಆದೇಶವನ್ನ ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ಪಾಲಿಸುವಂತೆ ನೋಡಿಕೊಳ್ಳಬೇಕು. ಆದ್ರೆ ಅದನ್ನು ಬಿಟ್ಟು ಪಬ್ಲಿಸಿಟಿಯ ಹುಚ್ಚಿನಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೆಸಿಬಿ ಬೇರೆ ಹತ್ತಿ ಚಲಾಯಿಸಿದ್ದಾರೆ ಕೂಡಾ. ಇದು ಇಷ್ಟಕ್ಕೆ ನಿಂತಿಲ್ಲ ನಂತರ […]

ಸಿಎಂ ಯಡಿಯೂರಪ್ಪ ಅವರ ಆದೇಶವನ್ನೇ ದಿಕ್ಕರಿಸಿದ್ರಾ ರೇಣುಕಾಚಾರ್ಯ?
Guru
|

Updated on: Jul 19, 2020 | 2:27 PM

Share

ದಾವಣಗೆರೆ: ಭಾನುವಾರವಾದ ಇವತ್ತು ರಾಜ್ಯಾದ್ಯಂತ ಲಾಕ್‌ಡೌನ್‌ ಇದೆ. ಆದ್ರೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರಿಗೆ ಮಾತ್ರ ಇದು ಅನ್ವಯವಾಗೊಲ್ಲ ಅಂತಾ ಕಾಣುತ್ತೆ. ಹೀಗಾಗಿ ಲಾಕ್‌ ಡೌನ್‌ ಇದ್ರೂ ಅದನ್ನು ಉಲ್ಲಂಘಿಸಿ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಸ್ವತಃ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ರೇಣುಕಾಚಾರ್ಯ ರಾಜ್ಯ ಸರ್ಕಾರದ ಆದೇಶವನ್ನ ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ಪಾಲಿಸುವಂತೆ ನೋಡಿಕೊಳ್ಳಬೇಕು. ಆದ್ರೆ ಅದನ್ನು ಬಿಟ್ಟು ಪಬ್ಲಿಸಿಟಿಯ ಹುಚ್ಚಿನಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೆಸಿಬಿ ಬೇರೆ ಹತ್ತಿ ಚಲಾಯಿಸಿದ್ದಾರೆ ಕೂಡಾ.

ಇದು ಇಷ್ಟಕ್ಕೆ ನಿಂತಿಲ್ಲ ನಂತರ ಜನರ ಗುಂಪು ಸೇರಿಸಿ ಸಾರ್ವಜನಿಕ ಮೀಟಿಂಗ್‌ ಮಾಡಿದ್ದಾರೆ. ನಂತರ ಸೇರಿದ್ದ ನೂರಾರು ಜನರಿಗೆ ಮಾಸ್ಕ್‌ ವಿತರಣೆ ಮಾಡಿದ್ದಾರೆ. ಆದ್ರೆ ಸ್ವತಃ ಶಾಸಕರಾಗಿದ್ದುಕೊಂಡು ಲಾಕ್‌ ಡೌನ್‌ ಉಲ್ಲಂಘಿಸಿದ್ದಲ್ಲದೇ ಜನರನ್ನ ಸೇರಿಸಿದ್ದು ಮಾತ್ರ ಸಾರ್ವಜನಿಕ ವಲಯದಲ್ಲಿ ಟೀಕೆಗೊಳಗಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ