AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು. 2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ […]

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ
ಸಾಧು ಶ್ರೀನಾಥ್​
|

Updated on: Apr 23, 2020 | 10:35 AM

Share

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು.

2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ ಮತ್ತು ಒಂದು ಲಕ್ಷ ಹಣ ನೀಡುವಂತೆ ಆದೇಶಿಸಿದ್ದಾರೆ.

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ