AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು. 2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ […]

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ
ಸಾಧು ಶ್ರೀನಾಥ್​
|

Updated on: Apr 23, 2020 | 10:35 AM

Share

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು.

2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ ಮತ್ತು ಒಂದು ಲಕ್ಷ ಹಣ ನೀಡುವಂತೆ ಆದೇಶಿಸಿದ್ದಾರೆ.

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?