AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು. 2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ […]

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ
ಸಾಧು ಶ್ರೀನಾಥ್​
|

Updated on: Apr 23, 2020 | 10:35 AM

Share

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು.

2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ ಮತ್ತು ಒಂದು ಲಕ್ಷ ಹಣ ನೀಡುವಂತೆ ಆದೇಶಿಸಿದ್ದಾರೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ