AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು. 2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ […]

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ
ಸಾಧು ಶ್ರೀನಾಥ್​
|

Updated on: Apr 23, 2020 | 10:35 AM

Share

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು.

2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ ಮತ್ತು ಒಂದು ಲಕ್ಷ ಹಣ ನೀಡುವಂತೆ ಆದೇಶಿಸಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ