AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸದವನಿಗೆ ದಂಡ ವಿಧಿಸಲು ಬಂದ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ

ತುಮಕೂರು: ಮಾಸ್ಕ್ ಧರಿಸದೆ ಬಂದ ವ್ಯಕ್ತಿಗೆ ದಂಡ ವಿಧಿಸಲು ಮುಂದಾದ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ತಿಪಟೂರು APMCಯಲ್ಲಿ ನಡೆದಿದೆ. ನಗರಸಭೆ ಸಿಬ್ಬಂದಿ ವೆಂಕಟೇಶ್ ಮೇಲೆ ಹಲ್ಲೆ ನಡೆಸಲಾಗಿದೆ. ಮಾಸ್ಕ್ ಧರಿಸದೆ ಬಂದಿದ್ದ ವ್ಯಕ್ತಿಗೆ ವೆಂಕಟೇಶ್​ ದಂಡ ವಿಧಿಸಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ವ್ಯಕ್ತಿ ವೆಂಕಟೇಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ತಿಪಟೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಸ್ಕ್ ಧರಿಸದವನಿಗೆ ದಂಡ ವಿಧಿಸಲು ಬಂದ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ
Follow us
KUSHAL V
|

Updated on: Oct 24, 2020 | 9:21 AM

ತುಮಕೂರು: ಮಾಸ್ಕ್ ಧರಿಸದೆ ಬಂದ ವ್ಯಕ್ತಿಗೆ ದಂಡ ವಿಧಿಸಲು ಮುಂದಾದ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ತಿಪಟೂರು APMCಯಲ್ಲಿ ನಡೆದಿದೆ. ನಗರಸಭೆ ಸಿಬ್ಬಂದಿ ವೆಂಕಟೇಶ್ ಮೇಲೆ ಹಲ್ಲೆ ನಡೆಸಲಾಗಿದೆ.

ಮಾಸ್ಕ್ ಧರಿಸದೆ ಬಂದಿದ್ದ ವ್ಯಕ್ತಿಗೆ ವೆಂಕಟೇಶ್​ ದಂಡ ವಿಧಿಸಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ವ್ಯಕ್ತಿ ವೆಂಕಟೇಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ತಿಪಟೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?