AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸದವನಿಗೆ ದಂಡ ವಿಧಿಸಲು ಬಂದ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ

ತುಮಕೂರು: ಮಾಸ್ಕ್ ಧರಿಸದೆ ಬಂದ ವ್ಯಕ್ತಿಗೆ ದಂಡ ವಿಧಿಸಲು ಮುಂದಾದ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ತಿಪಟೂರು APMCಯಲ್ಲಿ ನಡೆದಿದೆ. ನಗರಸಭೆ ಸಿಬ್ಬಂದಿ ವೆಂಕಟೇಶ್ ಮೇಲೆ ಹಲ್ಲೆ ನಡೆಸಲಾಗಿದೆ. ಮಾಸ್ಕ್ ಧರಿಸದೆ ಬಂದಿದ್ದ ವ್ಯಕ್ತಿಗೆ ವೆಂಕಟೇಶ್​ ದಂಡ ವಿಧಿಸಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ವ್ಯಕ್ತಿ ವೆಂಕಟೇಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ತಿಪಟೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಸ್ಕ್ ಧರಿಸದವನಿಗೆ ದಂಡ ವಿಧಿಸಲು ಬಂದ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ
KUSHAL V
|

Updated on: Oct 24, 2020 | 9:21 AM

Share

ತುಮಕೂರು: ಮಾಸ್ಕ್ ಧರಿಸದೆ ಬಂದ ವ್ಯಕ್ತಿಗೆ ದಂಡ ವಿಧಿಸಲು ಮುಂದಾದ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ತಿಪಟೂರು APMCಯಲ್ಲಿ ನಡೆದಿದೆ. ನಗರಸಭೆ ಸಿಬ್ಬಂದಿ ವೆಂಕಟೇಶ್ ಮೇಲೆ ಹಲ್ಲೆ ನಡೆಸಲಾಗಿದೆ.

ಮಾಸ್ಕ್ ಧರಿಸದೆ ಬಂದಿದ್ದ ವ್ಯಕ್ತಿಗೆ ವೆಂಕಟೇಶ್​ ದಂಡ ವಿಧಿಸಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ವ್ಯಕ್ತಿ ವೆಂಕಟೇಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ತಿಪಟೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್