AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಕೋಣೆಯಲ್ಲಿ ನಾಗರಹಾವು ಪ್ರತ್ಯಕ್ಷ.. ಕರ್ಪೂರ ಹಚ್ಚಿ ಆರತಿ ಬೆಳಗಿ ಕಾಡಿಗೆ ಬಿಟ್ಟುಬಂದ್ರು

ಮನೆಯೊಂದರ ದೇವರ ಕೋಣೆಯಲ್ಲಿ ನಾಗರಹಾವು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಸವರಾಜು ಎಂಬುವವರ ಮನೆಯ ದೇವರ ಕೋಣೆಯಲ್ಲಿ ನಾಗರ ಹಾವಿನ ಮರಿ ಪ್ರತ್ಯಕ್ಷವಾಗಿದೆ.

ದೇವರ ಕೋಣೆಯಲ್ಲಿ ನಾಗರಹಾವು ಪ್ರತ್ಯಕ್ಷ.. ಕರ್ಪೂರ ಹಚ್ಚಿ ಆರತಿ ಬೆಳಗಿ ಕಾಡಿಗೆ ಬಿಟ್ಟುಬಂದ್ರು
ದೇವರ ಮನೆಯಲ್ಲಿ ಹಾವು ಪ್ರತ್ಯಕ್ಷ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Dec 03, 2020 | 9:52 AM

Share

ನೆಲಮಂಗಲ: ಮನೆಯೊಂದರ ದೇವರ ಕೋಣೆಯಲ್ಲಿ ನಾಗರಹಾವು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಸವರಾಜು ಎಂಬುವವರ ಮನೆಯ ದೇವರ ಕೋಣೆಯಲ್ಲಿ ನಾಗರ ಹಾವಿನ ಮರಿ ಪ್ರತ್ಯಕ್ಷವಾಗಿದೆ.

ಈ ಹಾವಿನ ಮರಿ ಕಂಡು ಮನೆಯವರು ಆತಂಕಕ್ಕೆ ಒಳಗಾಗಿದ್ರು. ಸದ್ಯ ಸ್ಥಳಕ್ಕೆ ಬಂದ ಸ್ನೇಕ್ ರಾಜು ಅವಿತಿದ್ದ ಹಾವನ್ನ ರಕ್ಷಣೆ ಮಾಡಿದ್ದಾರೆ. ಮನೆಯವರಲ್ಲಿದ್ದ ಭಯವನ್ನು ದೂರ ಮಾಡಿದ್ದಾರೆ. ಬಳಿಕ ಮನೆ ಮಾಲೀಕ ಬಸವರಾಜು ನಾಗ ರಾಜನಿಗೆ ಕರ್ಪೂರ ಹಚ್ಚಿ ಆರತಿ ಬೆಳಗಿ ಸಾವನದುರ್ಗ ಅರಣ್ಯ ಪ್ರದೇಶದಲ್ಲಿ ಹಾವನ್ನು ಬಿಟ್ಟು ಬಂದಿದ್ದಾರೆ.

ಮೈಸೂರು: ನಿಜದ ನಾಗರ ಕಂಡರೆ ಪೂಜೆ ಮಾಡುವರಯ್ಯಾ, ಕೇರೆ ಹಾವು ಕಂಡರೆ?

Published On - 9:29 am, Thu, 3 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ