AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಕೋಣೆಯಲ್ಲಿ ನಾಗರಹಾವು ಪ್ರತ್ಯಕ್ಷ.. ಕರ್ಪೂರ ಹಚ್ಚಿ ಆರತಿ ಬೆಳಗಿ ಕಾಡಿಗೆ ಬಿಟ್ಟುಬಂದ್ರು

ಮನೆಯೊಂದರ ದೇವರ ಕೋಣೆಯಲ್ಲಿ ನಾಗರಹಾವು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಸವರಾಜು ಎಂಬುವವರ ಮನೆಯ ದೇವರ ಕೋಣೆಯಲ್ಲಿ ನಾಗರ ಹಾವಿನ ಮರಿ ಪ್ರತ್ಯಕ್ಷವಾಗಿದೆ.

ದೇವರ ಕೋಣೆಯಲ್ಲಿ ನಾಗರಹಾವು ಪ್ರತ್ಯಕ್ಷ.. ಕರ್ಪೂರ ಹಚ್ಚಿ ಆರತಿ ಬೆಳಗಿ ಕಾಡಿಗೆ ಬಿಟ್ಟುಬಂದ್ರು
ದೇವರ ಮನೆಯಲ್ಲಿ ಹಾವು ಪ್ರತ್ಯಕ್ಷ
ಆಯೇಷಾ ಬಾನು
| Edited By: |

Updated on:Dec 03, 2020 | 9:52 AM

Share

ನೆಲಮಂಗಲ: ಮನೆಯೊಂದರ ದೇವರ ಕೋಣೆಯಲ್ಲಿ ನಾಗರಹಾವು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಸವರಾಜು ಎಂಬುವವರ ಮನೆಯ ದೇವರ ಕೋಣೆಯಲ್ಲಿ ನಾಗರ ಹಾವಿನ ಮರಿ ಪ್ರತ್ಯಕ್ಷವಾಗಿದೆ.

ಈ ಹಾವಿನ ಮರಿ ಕಂಡು ಮನೆಯವರು ಆತಂಕಕ್ಕೆ ಒಳಗಾಗಿದ್ರು. ಸದ್ಯ ಸ್ಥಳಕ್ಕೆ ಬಂದ ಸ್ನೇಕ್ ರಾಜು ಅವಿತಿದ್ದ ಹಾವನ್ನ ರಕ್ಷಣೆ ಮಾಡಿದ್ದಾರೆ. ಮನೆಯವರಲ್ಲಿದ್ದ ಭಯವನ್ನು ದೂರ ಮಾಡಿದ್ದಾರೆ. ಬಳಿಕ ಮನೆ ಮಾಲೀಕ ಬಸವರಾಜು ನಾಗ ರಾಜನಿಗೆ ಕರ್ಪೂರ ಹಚ್ಚಿ ಆರತಿ ಬೆಳಗಿ ಸಾವನದುರ್ಗ ಅರಣ್ಯ ಪ್ರದೇಶದಲ್ಲಿ ಹಾವನ್ನು ಬಿಟ್ಟು ಬಂದಿದ್ದಾರೆ.

ಮೈಸೂರು: ನಿಜದ ನಾಗರ ಕಂಡರೆ ಪೂಜೆ ಮಾಡುವರಯ್ಯಾ, ಕೇರೆ ಹಾವು ಕಂಡರೆ?

Published On - 9:29 am, Thu, 3 December 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?