AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹಾವಿನ ರಕ್ಷಣೆಗೆ ಧಾವಿಸಿದ ಹಂದಿಗಳು, ಕಾಗೆ ಬಳಗ.. ವಿಡಿಯೋ ಆಯ್ತು Viral!

ದಾವಣಗೆರೆ: ಹಾವು ಮುಂಗುಸಿಯ ಕಾಳಗದ ವೇಳೆ ಅಪಾಯದಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆಗೆ ಹಂದಿಗಳು ಮತ್ತು ಕಾಗೆಗಳು ಹಿಂಡು ಹಿಂಡಾಗಿ ಧಾವಿಸಿರುವ ಅಪರೂಪದ ಘಟನೆ ಜಿಲ್ಲೆಯ ತುರ್ಚಗಟ್ಟದಲ್ಲಿ ಬೆಳಕಿಗೆ ಬಂದಿದೆ. ಅಂದ ಹಾಗೆ, ಈ ಕಾಳಗದ ಅಪರೂಪದ ದೃಶ್ಯ ಯುವಕನ ಮೊಬೈಲ್​ನಲ್ಲಿ ಸೆರೆಯಾಗಿದೆ. ಮುಂಗುಸಿಯ ದಾಳಿಗೆ ತತ್ತರಿಸಿ ಹೋದ ನಾಗರಹಾವನ್ನ ಕಂಡ ತಾಯಿ ಹಂದಿ, ಮತ್ತು ಆಕೆಯ ಮರಿಗಳು ಕೂಡಲೇ ಹಾವನ್ನು ಕುಕ್ಕುತ್ತಿದ್ದ ಮುಂಗುಸಿಯನ್ನ ಓಡಿಸುವ ಯತ್ನ ಮಾಡಿದೆ. ಈ ನಡುವೆ, ಕಾಳಗವನ್ನು ನೋಡುತ್ತಿದ್ದ ಕಾಗೆ ಬಳಗವೊಂದು ಮುಂಗುಸಿ […]

ನಾಗರಹಾವಿನ ರಕ್ಷಣೆಗೆ ಧಾವಿಸಿದ ಹಂದಿಗಳು, ಕಾಗೆ ಬಳಗ.. ವಿಡಿಯೋ ಆಯ್ತು Viral!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 04, 2020 | 2:26 PM

Share

ದಾವಣಗೆರೆ: ಹಾವು ಮುಂಗುಸಿಯ ಕಾಳಗದ ವೇಳೆ ಅಪಾಯದಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆಗೆ ಹಂದಿಗಳು ಮತ್ತು ಕಾಗೆಗಳು ಹಿಂಡು ಹಿಂಡಾಗಿ ಧಾವಿಸಿರುವ ಅಪರೂಪದ ಘಟನೆ ಜಿಲ್ಲೆಯ ತುರ್ಚಗಟ್ಟದಲ್ಲಿ ಬೆಳಕಿಗೆ ಬಂದಿದೆ. ಅಂದ ಹಾಗೆ, ಈ ಕಾಳಗದ ಅಪರೂಪದ ದೃಶ್ಯ ಯುವಕನ ಮೊಬೈಲ್​ನಲ್ಲಿ ಸೆರೆಯಾಗಿದೆ.

ಮುಂಗುಸಿಯ ದಾಳಿಗೆ ತತ್ತರಿಸಿ ಹೋದ ನಾಗರಹಾವನ್ನ ಕಂಡ ತಾಯಿ ಹಂದಿ, ಮತ್ತು ಆಕೆಯ ಮರಿಗಳು ಕೂಡಲೇ ಹಾವನ್ನು ಕುಕ್ಕುತ್ತಿದ್ದ ಮುಂಗುಸಿಯನ್ನ ಓಡಿಸುವ ಯತ್ನ ಮಾಡಿದೆ. ಈ ನಡುವೆ, ಕಾಳಗವನ್ನು ನೋಡುತ್ತಿದ್ದ ಕಾಗೆ ಬಳಗವೊಂದು ಮುಂಗುಸಿ ಹತ್ತಿರ ಬಾರದಂತೆ ಹಾವಿನ ಸುತ್ತ ಸರಪಳಿ ಸಹ ರಚಿಸಿ, ರಕ್ಷಿಸಿದ ಅಮೋಘ ದೃಶ್ಯ ಕಂಡುಬಂದಿದೆ.

ಅವುಗಳ ಧೈರ್ಯಕ್ಕೆ ಸೋತ ಮುಂಗುಸಿ ಕೊನೆಯಲ್ಲಿ ಅಲ್ಲಿಂದ ಕಾಲ್ಕಿತ್ತಿದೆ. ಈ ಬಲು ಅಪರೂಪದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು ಪಂಚತಂತ್ರದ ಕಥೆಯಂತೆ ಎಲ್ಲಾ ಪ್ರಾಣಿ, ಪಕ್ಷಿಗಳು ಒಂದಾಗಿ ಬದುಕುಬೇಕು ಎಂಬ ಸಂದೇಶ ಸಾರುತ್ತದೆ.

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!