AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹಾವಿನ ರಕ್ಷಣೆಗೆ ಧಾವಿಸಿದ ಹಂದಿಗಳು, ಕಾಗೆ ಬಳಗ.. ವಿಡಿಯೋ ಆಯ್ತು Viral!

ದಾವಣಗೆರೆ: ಹಾವು ಮುಂಗುಸಿಯ ಕಾಳಗದ ವೇಳೆ ಅಪಾಯದಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆಗೆ ಹಂದಿಗಳು ಮತ್ತು ಕಾಗೆಗಳು ಹಿಂಡು ಹಿಂಡಾಗಿ ಧಾವಿಸಿರುವ ಅಪರೂಪದ ಘಟನೆ ಜಿಲ್ಲೆಯ ತುರ್ಚಗಟ್ಟದಲ್ಲಿ ಬೆಳಕಿಗೆ ಬಂದಿದೆ. ಅಂದ ಹಾಗೆ, ಈ ಕಾಳಗದ ಅಪರೂಪದ ದೃಶ್ಯ ಯುವಕನ ಮೊಬೈಲ್​ನಲ್ಲಿ ಸೆರೆಯಾಗಿದೆ. ಮುಂಗುಸಿಯ ದಾಳಿಗೆ ತತ್ತರಿಸಿ ಹೋದ ನಾಗರಹಾವನ್ನ ಕಂಡ ತಾಯಿ ಹಂದಿ, ಮತ್ತು ಆಕೆಯ ಮರಿಗಳು ಕೂಡಲೇ ಹಾವನ್ನು ಕುಕ್ಕುತ್ತಿದ್ದ ಮುಂಗುಸಿಯನ್ನ ಓಡಿಸುವ ಯತ್ನ ಮಾಡಿದೆ. ಈ ನಡುವೆ, ಕಾಳಗವನ್ನು ನೋಡುತ್ತಿದ್ದ ಕಾಗೆ ಬಳಗವೊಂದು ಮುಂಗುಸಿ […]

ನಾಗರಹಾವಿನ ರಕ್ಷಣೆಗೆ ಧಾವಿಸಿದ ಹಂದಿಗಳು, ಕಾಗೆ ಬಳಗ.. ವಿಡಿಯೋ ಆಯ್ತು Viral!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 04, 2020 | 2:26 PM

Share

ದಾವಣಗೆರೆ: ಹಾವು ಮುಂಗುಸಿಯ ಕಾಳಗದ ವೇಳೆ ಅಪಾಯದಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆಗೆ ಹಂದಿಗಳು ಮತ್ತು ಕಾಗೆಗಳು ಹಿಂಡು ಹಿಂಡಾಗಿ ಧಾವಿಸಿರುವ ಅಪರೂಪದ ಘಟನೆ ಜಿಲ್ಲೆಯ ತುರ್ಚಗಟ್ಟದಲ್ಲಿ ಬೆಳಕಿಗೆ ಬಂದಿದೆ. ಅಂದ ಹಾಗೆ, ಈ ಕಾಳಗದ ಅಪರೂಪದ ದೃಶ್ಯ ಯುವಕನ ಮೊಬೈಲ್​ನಲ್ಲಿ ಸೆರೆಯಾಗಿದೆ.

ಮುಂಗುಸಿಯ ದಾಳಿಗೆ ತತ್ತರಿಸಿ ಹೋದ ನಾಗರಹಾವನ್ನ ಕಂಡ ತಾಯಿ ಹಂದಿ, ಮತ್ತು ಆಕೆಯ ಮರಿಗಳು ಕೂಡಲೇ ಹಾವನ್ನು ಕುಕ್ಕುತ್ತಿದ್ದ ಮುಂಗುಸಿಯನ್ನ ಓಡಿಸುವ ಯತ್ನ ಮಾಡಿದೆ. ಈ ನಡುವೆ, ಕಾಳಗವನ್ನು ನೋಡುತ್ತಿದ್ದ ಕಾಗೆ ಬಳಗವೊಂದು ಮುಂಗುಸಿ ಹತ್ತಿರ ಬಾರದಂತೆ ಹಾವಿನ ಸುತ್ತ ಸರಪಳಿ ಸಹ ರಚಿಸಿ, ರಕ್ಷಿಸಿದ ಅಮೋಘ ದೃಶ್ಯ ಕಂಡುಬಂದಿದೆ.

ಅವುಗಳ ಧೈರ್ಯಕ್ಕೆ ಸೋತ ಮುಂಗುಸಿ ಕೊನೆಯಲ್ಲಿ ಅಲ್ಲಿಂದ ಕಾಲ್ಕಿತ್ತಿದೆ. ಈ ಬಲು ಅಪರೂಪದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು ಪಂಚತಂತ್ರದ ಕಥೆಯಂತೆ ಎಲ್ಲಾ ಪ್ರಾಣಿ, ಪಕ್ಷಿಗಳು ಒಂದಾಗಿ ಬದುಕುಬೇಕು ಎಂಬ ಸಂದೇಶ ಸಾರುತ್ತದೆ.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ