AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIEC ಕೋವಿಡ್ ಸೆಂಟರ್​ನಲ್ಲಿ ಬೆಳಿಗ್ಗೆ ಹಾವು ಪ್ರತ್ಯಕ್ಷ, ಮಧ್ಯಾಹ್ನ ಊಟದಲ್ಲಿ ಜಿರಳೆ!

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಅಧಿಕ ಬೆಡ್ ಗಳ ವ್ಯವಸ್ಥೆ ಇರುವ BIEC ಕೋವಿಡ್ ಸೆಂಟರ್ ನಿರ್ಮಾಣದ ದಿನದಿಂದ ಹಿಡಿದು ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ತಾಪತ್ರಯಗಳು ಎದುರಾಗುತ್ತಲೇ ಇವೆ. ಬೆಂಗಳೂರಿನ ಮಾದವರ ಬಳಿಯ BIEC ಕೋವಿಡ್ ಕೇರ್ ಸೆಂಟರ್ ಅನ್ನು ಇಂದಿನಿಂದ ಚಿಕಿತ್ಸೆಗೆ ಮುಕ್ತಗೊಳಿಸಲು ಸಿದ್ಧಗೊಳಿಸಲಾಗಿತ್ತು. ಆದರೆ ಇಂದು ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವ ಮೊದಲೇ ಹಾವೊಂದು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿತ್ತು. ಈಗ ಅದು ಸಾಲದೆಂಬಂತೆ ಸಿಬ್ಬಂದಿಗಳಿಗೆ ಪೂರೈಕೆ ಮಾಡುವ ಆಹಾರದಲ್ಲಿ ಜಿರಳೆ ಕಂಡುಬಂದಿದ್ದು ಎಲ್ಲರಲ್ಲೂ ಆತಂಕ ಶುರುವಾಗಿದೆ. ಜಯನಗರದ […]

BIEC ಕೋವಿಡ್ ಸೆಂಟರ್​ನಲ್ಲಿ ಬೆಳಿಗ್ಗೆ ಹಾವು ಪ್ರತ್ಯಕ್ಷ, ಮಧ್ಯಾಹ್ನ ಊಟದಲ್ಲಿ ಜಿರಳೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 30, 2020 | 2:53 PM

Share

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಅಧಿಕ ಬೆಡ್ ಗಳ ವ್ಯವಸ್ಥೆ ಇರುವ BIEC ಕೋವಿಡ್ ಸೆಂಟರ್ ನಿರ್ಮಾಣದ ದಿನದಿಂದ ಹಿಡಿದು ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ತಾಪತ್ರಯಗಳು ಎದುರಾಗುತ್ತಲೇ ಇವೆ.

ಬೆಂಗಳೂರಿನ ಮಾದವರ ಬಳಿಯ BIEC ಕೋವಿಡ್ ಕೇರ್ ಸೆಂಟರ್ ಅನ್ನು ಇಂದಿನಿಂದ ಚಿಕಿತ್ಸೆಗೆ ಮುಕ್ತಗೊಳಿಸಲು ಸಿದ್ಧಗೊಳಿಸಲಾಗಿತ್ತು. ಆದರೆ ಇಂದು ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವ ಮೊದಲೇ ಹಾವೊಂದು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿತ್ತು. ಈಗ ಅದು ಸಾಲದೆಂಬಂತೆ ಸಿಬ್ಬಂದಿಗಳಿಗೆ ಪೂರೈಕೆ ಮಾಡುವ ಆಹಾರದಲ್ಲಿ ಜಿರಳೆ ಕಂಡುಬಂದಿದ್ದು ಎಲ್ಲರಲ್ಲೂ ಆತಂಕ ಶುರುವಾಗಿದೆ.

ಜಯನಗರದ ವೈಟ್ ಪೆಟಲ್ ಹೋಟೆಲಿನಿಂದ ಆಹಾರವನ್ನು ತಯಾರಿಸಲಾಗಿದ್ದು, BIEC ಕೋವಿಡ್ ಸೆಂಟರ್ ನಲ್ಲಿ ಕೆಲಸ ಮಾಡುವ 500 ಸಿಬ್ಬಂದಿಗೆ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ ಆಹಾರದಲ್ಲಿ ಜಿರಳೆ ಕಂಡುಬಂದಿದ್ದರಿಂದ ಸಿಬ್ಬಂದಿಗಳು ಆಹಾರ ಸೇವಿಸಲು ಹಿಂದೇಟು ಹಾಕುತ್ತಿದ್ದಾರೆ.

Published On - 4:46 pm, Tue, 28 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು