AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIEC ಕೋವಿಡ್ ಸೆಂಟರ್​ನಲ್ಲಿ ಬೆಳಿಗ್ಗೆ ಹಾವು ಪ್ರತ್ಯಕ್ಷ, ಮಧ್ಯಾಹ್ನ ಊಟದಲ್ಲಿ ಜಿರಳೆ!

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಅಧಿಕ ಬೆಡ್ ಗಳ ವ್ಯವಸ್ಥೆ ಇರುವ BIEC ಕೋವಿಡ್ ಸೆಂಟರ್ ನಿರ್ಮಾಣದ ದಿನದಿಂದ ಹಿಡಿದು ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ತಾಪತ್ರಯಗಳು ಎದುರಾಗುತ್ತಲೇ ಇವೆ. ಬೆಂಗಳೂರಿನ ಮಾದವರ ಬಳಿಯ BIEC ಕೋವಿಡ್ ಕೇರ್ ಸೆಂಟರ್ ಅನ್ನು ಇಂದಿನಿಂದ ಚಿಕಿತ್ಸೆಗೆ ಮುಕ್ತಗೊಳಿಸಲು ಸಿದ್ಧಗೊಳಿಸಲಾಗಿತ್ತು. ಆದರೆ ಇಂದು ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವ ಮೊದಲೇ ಹಾವೊಂದು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿತ್ತು. ಈಗ ಅದು ಸಾಲದೆಂಬಂತೆ ಸಿಬ್ಬಂದಿಗಳಿಗೆ ಪೂರೈಕೆ ಮಾಡುವ ಆಹಾರದಲ್ಲಿ ಜಿರಳೆ ಕಂಡುಬಂದಿದ್ದು ಎಲ್ಲರಲ್ಲೂ ಆತಂಕ ಶುರುವಾಗಿದೆ. ಜಯನಗರದ […]

BIEC ಕೋವಿಡ್ ಸೆಂಟರ್​ನಲ್ಲಿ ಬೆಳಿಗ್ಗೆ ಹಾವು ಪ್ರತ್ಯಕ್ಷ, ಮಧ್ಯಾಹ್ನ ಊಟದಲ್ಲಿ ಜಿರಳೆ!
ಸಾಧು ಶ್ರೀನಾಥ್​
| Edited By: |

Updated on:Jul 30, 2020 | 2:53 PM

Share

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಅಧಿಕ ಬೆಡ್ ಗಳ ವ್ಯವಸ್ಥೆ ಇರುವ BIEC ಕೋವಿಡ್ ಸೆಂಟರ್ ನಿರ್ಮಾಣದ ದಿನದಿಂದ ಹಿಡಿದು ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ತಾಪತ್ರಯಗಳು ಎದುರಾಗುತ್ತಲೇ ಇವೆ.

ಬೆಂಗಳೂರಿನ ಮಾದವರ ಬಳಿಯ BIEC ಕೋವಿಡ್ ಕೇರ್ ಸೆಂಟರ್ ಅನ್ನು ಇಂದಿನಿಂದ ಚಿಕಿತ್ಸೆಗೆ ಮುಕ್ತಗೊಳಿಸಲು ಸಿದ್ಧಗೊಳಿಸಲಾಗಿತ್ತು. ಆದರೆ ಇಂದು ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವ ಮೊದಲೇ ಹಾವೊಂದು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿತ್ತು. ಈಗ ಅದು ಸಾಲದೆಂಬಂತೆ ಸಿಬ್ಬಂದಿಗಳಿಗೆ ಪೂರೈಕೆ ಮಾಡುವ ಆಹಾರದಲ್ಲಿ ಜಿರಳೆ ಕಂಡುಬಂದಿದ್ದು ಎಲ್ಲರಲ್ಲೂ ಆತಂಕ ಶುರುವಾಗಿದೆ.

ಜಯನಗರದ ವೈಟ್ ಪೆಟಲ್ ಹೋಟೆಲಿನಿಂದ ಆಹಾರವನ್ನು ತಯಾರಿಸಲಾಗಿದ್ದು, BIEC ಕೋವಿಡ್ ಸೆಂಟರ್ ನಲ್ಲಿ ಕೆಲಸ ಮಾಡುವ 500 ಸಿಬ್ಬಂದಿಗೆ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ ಆಹಾರದಲ್ಲಿ ಜಿರಳೆ ಕಂಡುಬಂದಿದ್ದರಿಂದ ಸಿಬ್ಬಂದಿಗಳು ಆಹಾರ ಸೇವಿಸಲು ಹಿಂದೇಟು ಹಾಕುತ್ತಿದ್ದಾರೆ.

Published On - 4:46 pm, Tue, 28 July 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್